ಕುಂಬಳೆ ಸಾಮೂಹಿಕ ಆರೋಗ್ಯ ಕೇಂದ್ರಕ್ಕೆ ನುಗ್ಗಿ ದಾಂಧಲೆ: ಆರೋಪಿಗಳಿಗಾಗಿ ಶೋಧ
ಕುಂಬಳೆ: ಕುಂಬಳೆ ಸಾಮೂಹಿಕ ಆರೋಗ್ಯ ಕೇಂದ್ರಕ್ಕೆ ಅತಿಕ್ರಮಿಸಿ ನುಗ್ಗಿ ದಾಂಧಲೆ ನಡೆಸಿದ ತಂಡದ ವಿರುದ್ಧ ಕೇಸು ದಾಖಲಿಸಿಕೊಂಡ ಕುಂಬಳೆ ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಆರೋಪಿಗಳ ಮಾಹಿತಿ ಲಭಿಸಿದೆಯೆಂದೂ ಅವರನ್ನು ಶೀಘ್ರ ಬಂಧಿಸಲಾಗುವುದೆಂದು ಪೊಲೀಸರು ತಿಳಿಸಿದ್ದಾರೆ. ಆಸ್ಪತ್ರೆಯ ನರ್ಸಿಂಗ್ ಸೀನಿಯರ್ ಆಫೀಸರ್ ರೇಖಾ ಆರ್ ನಾಯರ್ ನೀಡಿದ ದೂರಿನಂತೆ ಕಂಡರೆ ಪತ್ತಹಚ್ಚಬಹುದಾದ ಮೂವರ ವಿರುದ್ಧ ಕೇಸು ದಾಖಲಿಸಲಾಗಿದೆ. ಈ ತಿಂಗಳ 2ರಂದು ಮಧ್ಯಾಹ್ನ 1 ಗಂಟೆ ವೇಳೆ ಘಟನೆ ನಡೆದಿದೆ. ಒ.ಪಿ ಟಿಕೆಟ್ ನಿಲ್ಲಿಸಲಾಯಿತೆಂದು ಆರೋಪಿಸಿ ತಂಡ …
Read more “ಕುಂಬಳೆ ಸಾಮೂಹಿಕ ಆರೋಗ್ಯ ಕೇಂದ್ರಕ್ಕೆ ನುಗ್ಗಿ ದಾಂಧಲೆ: ಆರೋಪಿಗಳಿಗಾಗಿ ಶೋಧ”