13ರ ಬಾಲಕ ಚಲಾಯಿಸಿದ ಸ್ಕೂಟರ್ ಅಪಘಾತಕ್ಕೀಡಾದ ಘಟನೆ: ವ್ಯಕ್ತಿಪಲ್ಲಟ ನಡೆಸಿದ ಬಗ್ಗೆ ಯುವತಿ ವಿರುದ್ಧ ಕೇಸು
13ರ ಬಾಲಕ ಚಲಾಯಿಸಿದ ಸ್ಕೂಟರ್ ಅಪಘಾತಕ್ಕೀಡಾದ ಘಟನೆ: ವ್ಯಕ್ತಿಪಲ್ಲಟ ನಡೆಸಿದ ಬಗ್ಗೆ ಯುವತಿ ವಿರುದ್ಧ ಕೇಸು ಕಾಸರಗೋಡು: 13ರ ಬಾಲಕ ಚಲಾಯಿಸಿದ ಸ್ಕೂಟರ್ ಅಪಘಾತಕ್ಕೀ ಡಾದ ಘಟನೆಯಲ್ಲಿ ವ್ಯಕ್ತಿಪಲ್ಲಟ ನಡೆಸಿದ ಯುವತಿ ವಿರುದ್ಧ ಹೊಸದುರ್ಗ ಪೊಲೀ ಸರು ಸ್ವತಃ ಕೇಸು ದಾಖಲಿಸಿದ್ದಾರೆ. ಹೊಸದುರ್ಗ ಪೊಲೀಸ್ ಇನ್ಸ್ಪೆಕ್ಟರ್ ಪಿ. ಅಜಿತ್ ಕುಮಾರ್ರ ದೂರಿನಂತೆ ನ್ಯಾಯಾಲಯದಲ್ಲಿ ತಪ್ಪು ಹೇಳಿಕೆ ನೀಡಿರುವುದಕ್ಕೆ ಕಾಞಂಗಾಡ್, ವಡಗರಮುಖ್ನ ಹಂಸರ ಪತ್ನಿ ಪಿ. ಅನೀಸ (42)ರ ವಿರುದ್ಧ ಕೇಸು ದಾಖಲಿಸಲಾಗಿದೆ. 2024 ನವೆಂಬರ್ 17ರಂದು ಘಟನೆ …