ಕೃಷಿ ತೋಟದಲ್ಲಿ ಕಣಜದ ಹುಳು ದಾಳಿ: ಅಧ್ಯಾಪಕ ಮೃತ್ಯು; ನಾಲ್ವರು ಕಾರ್ಮಿಕರಿಗೆ ಗಾಯ
ಕಾಸರಗೋಡು: ಕೃಷಿ ತೋಟದ ಪೊದೆಗಳನ್ನು ಕಡಿಯುತ್ತಿದ್ದ ವೇಳೆ ಕಣಜದ ಹುಳುಗಳ ದಾಳಿಗೊಳಗಾಗಿ ಅಧ್ಯಾಪಕ ಸಾವನ್ನಪ್ಪಿ ಹಲವರು ಗಾಯಗೊಂಡ ಘಟನೆ ನಡೆದಿದೆ. ಪನತ್ತಡಿ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಅಧ್ಯಾಪಕ ರಾಜಪುರಕ್ಕೆ ಸಮೀಪದ ಬಳಾಂತೋಡು ಚಾಮುಂಡಿಕುನ್ನು ನಿವಾಸಿ ಸಿ. ವಿಜಯ್ ಕುಮಾರ್ (56) ಸಾವನ್ನಪ್ಪಿದ ದುರ್ದೈವಿ. ಆ ವೇಳೆ ಇವರ ಜತೆಗಿದ್ದ ಕಾರ್ಮಿಕರಾದ ತುಂಬೋಡಿ ನಿವಾಸಿಗಳಾದ ನಂದಕುಮಾರ್ (41), ರಾಘವನ್ (70), ಕೇಶವನ್ (53) ಮತ್ತು ಚಂದ್ರನ್ (50) ಎಂಬವರ ಮೇಲೂ ಕಣಜದ ಹುಳ ದಾಳಿ ನಡೆಸಿದ ಪರಿಣಾಮ …
Read more “ಕೃಷಿ ತೋಟದಲ್ಲಿ ಕಣಜದ ಹುಳು ದಾಳಿ: ಅಧ್ಯಾಪಕ ಮೃತ್ಯು; ನಾಲ್ವರು ಕಾರ್ಮಿಕರಿಗೆ ಗಾಯ”