ಕಾರ್ಮಿಕರಿಗೆ ಪ್ರತಿಕೂಲವಾಗುವ ಲೇಬರ್ ಕೋಡ್ಗಳನ್ನು ಪುನರ್ ಪರಿಶೀಲಿಸಬೇಕು- ಬಿಎಂಎಸ್
ಕಾಸರಗೋಡು: ೨೯ ಲೇಬರ್ ಕಾನೂನುಗಳನ್ನು ನಾಲ್ಕು ಕೋಡ್ಗಳಾಗಿ ಸಂಕ್ಷಿಪ್ತಗೊಳಿಸುವಾಗ ಅದರಲ್ಲಿ ಕಾರ್ಮಿಕರಿಗೆ ಪ್ರತಿಕೂಲವಾಗಿ ಬಾಧಿಸುವ ಕೋಡ್ಗಳನ್ನು ಪುನರ್ ಪರಿಶೀಲಿಸಬೇಕೆಂದು ಬಿಎಂಎಸ್ ಕಾಸರಗೋಡು ವಲಯ ಸಮ್ಮೇಳನದಲ್ಲಿ ಆಗ್ರಹಿಸಲಾಯಿತು. ವಲಯ ಉಪಾಧ್ಯಕ್ಷ ಜನಾರ್ದನ ಕಡಪ್ಪುರ ಅವರ ಅಧ್ಯಕ್ಷತೆಯಲ್ಲಿ ಜರಗಿದ ಸಮ್ಮೇಳನವನ್ನು ಬಿಎಂಎಸ್ ಜಿಲ್ಲಾ ಕಾರ್ಯದರ್ಶಿ ಕೆ.ವಿ. ಬಾಬು ಉದ್ಘಾಟಿಸಿದರು. ಜಿಲ್ಲಾ ಜೊತೆ ಕಾರ್ಯದರ್ಶಿ ಪ್ರದೀಪ್ ಕೇಳೋತ್ ಶುಭ ಕೋರಿದರು. ವಲಯ ಕಾರ್ಯದರ್ಶಿ ಬಾಬುಮೋನ್ ಚೆಂಗಳ ಚಟುವಟಿಕಾ ವರದಿ, ವಲಯ ಕೋಶಾಧಿಕಾರಿ ಪುಷ್ಪರಾಜ್ ಆಯ ವ್ಯಯಲೆಕ್ಕ ಮಂಡಿಸಿದರು. ವಲಯ ಪ್ರಬಾರ ಗುರುದಾಸ್ …
Read more “ಕಾರ್ಮಿಕರಿಗೆ ಪ್ರತಿಕೂಲವಾಗುವ ಲೇಬರ್ ಕೋಡ್ಗಳನ್ನು ಪುನರ್ ಪರಿಶೀಲಿಸಬೇಕು- ಬಿಎಂಎಸ್”