ಕಾಸರಗೋಡಿನ ಕನ್ನಡ ಭಾಷಿಗರ ಹಕ್ಕು ಸಂರಕ್ಷಿಸಲು ಸರಕಾರ ಬದ್ದ- ಮುಖ್ಯಮಂತ್ರಿ
ತಿರುವನಂತಪುರ: ಕಾಸರಗೋಡಿನ ಕನ್ನಡಿಗರು ಸೇರಿದಂತೆ ರಾಜ್ಯದಲ್ಲಿರುವ ಭಾಷಾ ಅಲ್ಪ ಸಂಖ್ಯಾತರ ಮೇಲೆ ಮಲಯಾಳಂ ಭಾಷೆ ಹೇರಿಕೆ ಮಾಡುವುದಿಲ್ಲ. ಭಾಷಾ ಅಲ್ಪಸಂಖ್ಯಾತರ ಅದರಲ್ಲೂ ಮುಖ್ಯವಾಗಿ ಕೇರಳದ ಕನ್ನಡ ಮತ್ತು ತಮಿಳು ಭಾಷಿಗರ ಹಕ್ಕುಗಳನ್ನು ಸಂರಕ್ಷಿಸಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಕಾಸರಗೋಡಿನ ಕನ್ನಡ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯಗೊಳಿಸುವ ಕೇರಳ ಸರಕಾರದ ಮಲಯಾಳಂ ಭಾಷಾ- ವಿಧೇಯಕ 2025 ವನ್ನು ವಿರೋಧಿಸಿ ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೇರಳ ಸರಕಾರಕ್ಕೆ ಬರೆದ ಪತ್ರಕ್ಕೆ, ಮುಖ್ಯಮಂತ್ರಿ ಪಿಣರಾಯಿ …
Read more “ಕಾಸರಗೋಡಿನ ಕನ್ನಡ ಭಾಷಿಗರ ಹಕ್ಕು ಸಂರಕ್ಷಿಸಲು ಸರಕಾರ ಬದ್ದ- ಮುಖ್ಯಮಂತ್ರಿ”