ಬಿಸಿಲಲ್ಲಿ ಬೆವರಿಳಿಸಿ ಬಸ್ಗಾಗಿ ಕಾಯಬೇಕಾಗುತ್ತಿದೆ ಹೊಸಂಗಡಿಯಲ್ಲಿ ತಂಗುದಾಣವಿಲ್ಲದೆ ಸಮಸ್ಯೆ
ಮಂಜೇಶ್ವರ: ಕಾಸರಗೋಡಿ ನಿಂದ ಮಂಗಳೂರು ಕಡೆಗೆ ತೆರಳುವ ಸರ್ವೀಸ್ ರಸ್ತೆಯಲ್ಲಿ ಹೊಸಂಗಡಿ ಯಲ್ಲಿ ಬಸ್ ತಂಗುದಾಣ ನಿರ್ಮಿಸದೇ ಇರುವುದರಿಂದ ಪ್ರಯಾಣಿಕರು ಬಿಸಿ ಲಲ್ಲೇ ಬಸ್ಗೆ ಕಾಯುವ ಪರಿಸ್ಥಿತಿ ಉಂಟಾಗಿದೆ. ಹೆದ್ದಾರಿ ಹಾಗೂ ಸರ್ವೀಸ್ ರಸ್ತೆಯ ಕಾಮಗಾರಿ ಮುಕ್ತಾಯದ ಹಂತಕ್ಕೆ ತಲುಪುತ್ತಿದ್ದರೂ ಹೊಸಂಗಡಿ ಪೇಟೆಯಲ್ಲಿ ಮಂ ಗಳೂರು ಭಾಗಕ್ಕೆ ತೆರಳುವ ಸರ್ವೀಸ್ ರಸ್ತೆಯಲ್ಲಿ ಇನ್ನೂ ಬಸ್ ತಂಗುದಾಣ ನಿರ್ಮಿಸದಿರುವುದು ಸಾರ್ವಜನಿಕರಿಗೆ ಸಮಸ್ಯೆಯಾಗಿದೆ. ಆನೆಕಲ್ಲು, ಮೀಯಪದವು, ಬಂಗ್ರಮAಜೇಶ್ವರ ಮೊದಲಾದ ಪ್ರದೇಶಗಳಿಂದ ದಿನನಿತ್ಯ ನೂರಾರು ಮಂದಿ ಮಂಗಳೂರಿಗೆ ತೆರ ಳಲು ಬಸ್ಗಾಗಿ …
Read more “ಬಿಸಿಲಲ್ಲಿ ಬೆವರಿಳಿಸಿ ಬಸ್ಗಾಗಿ ಕಾಯಬೇಕಾಗುತ್ತಿದೆ ಹೊಸಂಗಡಿಯಲ್ಲಿ ತಂಗುದಾಣವಿಲ್ಲದೆ ಸಮಸ್ಯೆ”