ಹೊಸಂಗಡಿ ರೈಲ್ವೇ ಗೇಟ್ನಲ್ಲಿ ವಾಹನಗಳ ದಟ್ಟಣೆ: ಹೆದ್ದಾರಿಯಲ್ಲಿ ಸಂಚಾರ ಸಮಸ್ಯೆ
ಮಂಜೇಶ್ವರ: ಹೊಸಂಗಡಿ ರೈಲ್ವೇಗೇಟ್ ಮುಚ್ಚಿದ ಬಳಿಕ ತೆರೆಯಲು ವಿಳಂಬಗೊಳ್ಳುತ್ತಿ ರುವುದು ವಾಹನ ಸಂಚಾರಕ್ಕೆ ಅಡಚಣೆಗೆ ಕಾರಣವಾಗುತ್ತಿದೆ. ವಾಹನಗಳ ಸರದಿ ಸಾಲು ಹೆದ್ದಾರಿಗೆ ತಲುಪುತ್ತಿರುವುದ ರಿಂದ ಇತರ ವಾಹನ ಸಂಚಾ ರಕ್ಕೆ ಅಡಚಣೆ ಉಂಟಾಗುತ್ತಿದ್ದು, ಮೇಲ್ಸೇತುವೆ ನಿರ್ಮಿಸಲು ಸಾರ್ವಜನಿಕರು ಒತ್ತಾಯಿಸಿ ದ್ದಾರೆ. ಗೇಟ್ ಮುಚ್ಚಿದ ಬಳಿಕ ತೆರೆಯಲು ಸುಮಾರು 20ನಿಮಿಷಗಳ ಕಾಲ ಬೆೆÃಕಾಗುತ್ತಿದೆ. ಇದರಿಂದ ಹೊಸಂಗಡಿ ಪೇಟೆಯಿಂದ ಬಂಗ್ರಮAಜೇಶ್ವರ ಭಾಗಗಳಿಗೆ ತೆರಳಬೇಕಾದ ವಾಹನಗಳ ಸಾಲು ಹೆದ್ದಾರಿ ತನಕ ತಲುಪುತ್ತಿದೆ.ಇದು ಹೆದ್ದಾರಿಯಲ್ಲಿ ಸಂಚಾರ ಸಮಸ್ಯೆ ಉಂಟಾಗುತ್ತಿದೆ. ಹೆದ್ದಾರಿ ಅಭಿವೃದ್ದಿಯಿಂದ ರೈಲ್ವೇ …
Read more “ಹೊಸಂಗಡಿ ರೈಲ್ವೇ ಗೇಟ್ನಲ್ಲಿ ವಾಹನಗಳ ದಟ್ಟಣೆ: ಹೆದ್ದಾರಿಯಲ್ಲಿ ಸಂಚಾರ ಸಮಸ್ಯೆ”