ವಿವಿಧೆಡೆ ಮುಂದುವರಿಯುತ್ತಿರುವ ಕಡಲ್ಕೊರೆತ: ಮಂಗಲ್ಪಾಡಿ ಪಂ. ವ್ಯಾಪ್ತಿಯ ತೀರ ನಿವಾಸಿಗಳು ಆತಂಕದಲ್ಲಿ
ಉಪ್ಪಳ: ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯ ವಿವಿಧ ಪ್ರದೇಶÀಗಳಲ್ಲಿ ಕಡಲ್ಕೊರೆತ ವ್ಯಾಪಕಗೊಂಡಿದ್ದು ಸ್ಥಳೀಯರು ಆತಂಕದಲ್ಲಿದ್ದಾರೆ. ಮುಸೋಡಿ, ಮಣಿಮುಂಡ, ಹನುಮಾನ್ ನಗರ, ಐಲ ಶಿವಾಜಿನಗರ, ಪೆರಿಂಗಡಿ, ಕುದುಪುಳು ಸಹಿತ ವಿವಿಧ ಪ್ರದೇಶಗಳಲ್ಲಿ ಕಡಲ್ಕೊರೆತ ವ್ಯಾಪಕಗೊಂಡಿದ್ದು ಹಲವಾರು ಮನೆಗಳು ಅಪಾಯದಂಚಿನಲ್ಲಿದೆ. ಐಲ ಶಿವಾಜಿನಗರದಲ್ಲಿ ಕಳೆದ ವರ್ಷ ಮೀನುಗಾರರು ಬಲೆಗಳನ್ನು ದುರಸ್ತಿಗೊಳಿಸುವ ಶೆಡ್ಡ್ ಕಡಲ್ಕೊರೆತಕ್ಕೆ ಸಿಲುಕಿ ಕುಸಿದು ಬಿದ್ದಿತ್ತು. ಇದರಿಂದ ಈ ಪ್ರದೇಶದ ಮೀನು ಕಾರ್ಮಿಕರು ಸಮಸ್ಯೆಗೀಡಾಗಿದ್ದರು. ಈ ವರ್ಷವೂ ಕಡಲ್ಕೊರೆತ ಮುಂದುವರಿಯುತ್ತಿದ್ದು, ಈ ಪರಿಸರದಲ್ಲಿರುವ ರುದ್ರಭೂಮಿಯ ಶೆಡ್ಡ್, ರಸ್ತೆ ಸಮುದ್ರ ಪಾಲಗುವ …
Read more “ವಿವಿಧೆಡೆ ಮುಂದುವರಿಯುತ್ತಿರುವ ಕಡಲ್ಕೊರೆತ: ಮಂಗಲ್ಪಾಡಿ ಪಂ. ವ್ಯಾಪ್ತಿಯ ತೀರ ನಿವಾಸಿಗಳು ಆತಂಕದಲ್ಲಿ”