ಕೆಲಸಕ್ಕೆಂದು ತಿಳಿಸಿ ಹೋದ ಬಿಜೆಪಿ ಕಾರ್ಯಕರ್ತ ಕೆರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ
ಉಪ್ಪಳ: ಕೆಲಸಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೊರಟ ಬಿಜೆಪಿ ಕಾರ್ಯಕರ್ತ ಕೆರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಉಪ್ಪಳ ಕೊಂಡೆವೂರು ನಿವಾಸಿ ದಿ| ನೇಮಿ ರಾಜ್ ಶೆಟ್ಟಿಯವರ ಪುತ್ರ ಸಂದೀಪ್ ಶೆಟ್ಟಿ ಯಾನೆ ಅಣ್ಣು (44) ಎಂಬವರ ಮೃತದೇಹ ಮನೆ ಸಮೀಪದ ತೋಟ ದಲ್ಲಿರುವ ಕೆರೆಯಲ್ಲಿ ಪತ್ತೆಯಾಗಿದೆ. ಸಂದೀಪ್ ಶೆಟ್ಟಿ ಉಪ್ಪಳ ಶಾರದಾನಗರ ದಲ್ಲಿರುವ ತಂಪುಪಾನೀಯ ತಯಾರಿ ಫ್ಯಾಕ್ಟರಿಯಲ್ಲಿ ನೌಕರನಾಗಿದ್ದರು. ಎಂದಿನಂತೆ ನಿನ್ನೆ ಬೆಳಿಗ್ಗೆ ಕೆಲಸಕ್ಕೆಂದು ತಿಳಿಸಿ ಇವರು ಮನೆಯಿಂದ ಹೊರಟಿದ್ದರು. ಮಧ್ಯಾಹ್ನ ವರೆಗೆ ಇವರನ್ನು ಕಾಣದ ಹಿನ್ನೆಲೆಯಲ್ಲಿ …
Read more “ಕೆಲಸಕ್ಕೆಂದು ತಿಳಿಸಿ ಹೋದ ಬಿಜೆಪಿ ಕಾರ್ಯಕರ್ತ ಕೆರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ”