ವ್ಯಾಪಾರಿಯ ತಲೆಗೆ ಹೊಡೆದು ಹಣ ದರೋಡೆಗೆತ್ನಿಸಿದ ಆರೋಪಿ 22 ವರ್ಷಗಳ ಬಳಿಕ ಸೆರೆ
ಕಾಸರಗೋಡು: ಕಾಡುತ್ಪನ್ನ ವ್ಯಾಪಾರಿಯ ತಲೆಗೆ ಹೊಡೆದು ಹಣ ದರೋಡೆಗೈಯ್ಯಲೆತ್ನಿಸಿದ ಪ್ರಕರಣದ ಆರೋಪಿಯನ್ನು 22 ವರ್ಷಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಕಣ್ಣೂರು ಅಲವಿಲ್ ನಿವಾಸಿ ಎಚ್. ಮುನ್ನ ಯಾನೆ ಮುನೀರ್ (45) ಬಂಧಿತ ಆರೋಪಿ. ಹೊಸದುರ್ಗದ ಕಾಫಿಯಾ ಟ್ರೇಡರ್ಸ್ ಎಂಬ ಹೆಸರಿನ ಕಾಡುತ್ಪನ್ನ ಮಾರಾಟದಂಗಡಿಯ ಮಾಲಕ ಸಿ. ಅಬ್ದುಲ್ಲ ಹಾಜಿ ಎಂಬವರು 2004 ಜನವರಿ 9ರಂದು ರಾತ್ರಿ ಅಂಗಡಿ ಮುಚ್ಚಿ ಸ್ಕೂಟರ್ನಲ್ಲಿ ಮನೆಗೆ ತೆರಳುತ್ತಿದ್ದ ದಾರಿ ಮಧ್ಯೆ ಹೊಸದುರ್ಗ ಪೇಟೆಯಲ್ಲಿ ಅಕ್ರಮಿಗಳ ತಂಡವೊಂದು ಅವರ ಮೇಲೆರಗಿ ತಲೆಗೆ ಹೊಡೆದು …
Read more “ವ್ಯಾಪಾರಿಯ ತಲೆಗೆ ಹೊಡೆದು ಹಣ ದರೋಡೆಗೆತ್ನಿಸಿದ ಆರೋಪಿ 22 ವರ್ಷಗಳ ಬಳಿಕ ಸೆರೆ”