ಬಿರುಸಿನ ಮಳೆ: ಜಿಲ್ಲಾ ವಿಕೋಪ ನಿವಾರಣಾ ಪ್ರಾಧಿಕಾರ ಸಭೆಯಲ್ಲಿ ಸ್ಥಿತಿಗತಿಗಳ ಅವಲೋಕನ
ಕಾಸರಗೋಡು: ಜಿಲ್ಲಾ ವಿಕೋಪ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ರ ಅಧ್ಯಕ್ಷತೆಯಲ್ಲಿ ಜಿಲ್ಲಾ ವಿಕೋಪ ನಿವಾರಣಾ ಪ್ರಾಧಿಕಾರ ಸಭೆ ಸೇರಿ ಮಳೆಗಾಲಕ್ಕೆ ಸಂಬಂಧಿಸಿದ ಜಿಲ್ಲೆಯ ಸ್ಥಿತಿಗತಿಗಳ ಮೌಲೀಕರಣ ನಡೆಸಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಲ್ಲಿ ಅಧಿಕಾರಿಗಳು ಫೀಲ್ಡ್ನಲ್ಲಿ ಇದ್ದರು ಎಂದು ಎಲ್ಲಾ ಚಟುವಟಿಕೆಗಳನ್ನು ಸೂಕ್ತವಾಗಿ ಸಂಯೋಜಿಸಲು ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಇನ್ನೆರಡು ದಿನ ಕೂಡಾ ಜಾಗ್ರತೆಯೊಂದಿಗೆ ಕಾರ್ಯಾಚರಿಸಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಾಬು ಎಬ್ರಹಾಂ, ಎಡಿಎಂ ಪಿ. ಉದಯಕುಮಾರ್, ಕಾಞಂಗಾಡ್ ಆರ್ಡಿಒ …
Read more “ಬಿರುಸಿನ ಮಳೆ: ಜಿಲ್ಲಾ ವಿಕೋಪ ನಿವಾರಣಾ ಪ್ರಾಧಿಕಾರ ಸಭೆಯಲ್ಲಿ ಸ್ಥಿತಿಗತಿಗಳ ಅವಲೋಕನ”