ಮಲೆಯಾಳಂ ಭಾಷಾ ಮಸೂದೆ ತಿದ್ದುಪಡಿಗೆ ಆಗ್ರಹಿಸಿ ಪ್ರತಿಭಟನೆ
ಕುಂಬಳೆ: ಕಾಸರಗೋಡಿನ ಭಾಷಾ ಅಲ್ಪಸಂಖ್ಯಾತ ಕನ್ನಡಿಗರ ಹಕ್ಕು ಸಂರಕ್ಷಣೆಗಾಗಿ ರಾಜಕೀಯ, ಮತ ಭೇದಗಳಿಲ್ಲದೆ ಒಗ್ಗಟ್ಟಿನಿಂದ ಪ್ರತಿಭಟಿಸಬೇಕಾಗಿರುವುದು ಆsದ್ಯ ಕರ್ತವ್ಯವಾಗಿದೆ. ಮಲೆಯಾಳ ಭಾಷಾ ಮಸೂದೆಯ ಹೆಸರಲ್ಲಿ ಅಲ್ಪಸಂಖ್ಯಾತ ಕನ್ನಡಿಗರ ಸಾಂವಿಧಾನಿಕ ಹಕ್ಕಿಗಾಗುವ ಚ್ಯುತಿಯ ಬಗ್ಗೆ ಸರ್ಕಾರದೊಂದಿಗೆ ಇನ್ನಷ್ಟು ಚರ್ಚೆ ನಡೆಸುವ ಮೂಲಕ ಪರಿಹಾರ ಕಾಣುವ ನಿಟ್ಟಿನಲ್ಲಿ ಎಲ್ಲರ ಬೆಂಬಲ ಅಗತ್ಯ ಎಂದು ಜಿ.ಪಂ.ಸದಸ್ಯ ಸೋಮಶೇಖರ ಜೆ.ಎಸ್. ತಿಳಿಸಿದರು.ಮಲೆಯಾಳ ಭಾಷಾ ಮಸೂದೆಯ ತಿದ್ದುಪಡಿಗೆ ಒತ್ತಾಯಿಸಿ ಕುಂಬಳೆ ಹಳೆ ಬಸ್ ನಿಲ್ದಾಣ ಪರಿಸರದಲ್ಲಿ ಆಯೋಜಿಸಲಾದ ಪ್ರತಿಭಟನಾ ಧರಣಿ ಉದ್ಘಾಟಿಸಿ ಅವರು ಮಾತನಾಡಿದರು.ಈಗಾಗಲೇ …
Read more “ಮಲೆಯಾಳಂ ಭಾಷಾ ಮಸೂದೆ ತಿದ್ದುಪಡಿಗೆ ಆಗ್ರಹಿಸಿ ಪ್ರತಿಭಟನೆ”