ವಯನಾಡ್ ಭೂಕುಸಿತ: ಐದು ಮಂದಿ ಇನ್ನೂ ನಾಪತ್ತೆ : ಕ್ರೈಂ ಬ್ರಾಂಚ್ ಸೇರಿದಂತೆ ಅವಳಿ ತನಿಖೆಗೆ ನಿರ್ದೇಶ
ಕಲ್ಪೆಟ್ಟ: ವಯನಾಡಿನ ಕಳ್ಳಾಡಿ ಪೊಯಿಲ್ ಸುರಂಗ ಮಾರ್ಗದಲ್ಲಿ ನಿನ್ನೆ ಉಂಟಾದ ಭೂಕುಸಿತದಲ್ಲಿ ಇನ್ನೂ ಐದು ಮಂದಿ ನಾಪತ್ತೆಯಾಗಿದ್ದು ಇವರ ಪತ್ತೆಗಾ ಗಿರುವ ಶೋಧ ಕಾರ್ಯಾಚರಣೆ ಮುಂದುವರಿ ಯುತ್ತಿದೆ. ಭೂಕುಸಿತದಲ್ಲಿ ನಿರ್ಮಾಣ ಕಾರ್ಮಿಕರಾದ ಝಾರ್ಖಂಡ್ ನಿವಾಸಿ ಅಲ್ಮೇಲ್ ದೊಡಾದ್ ರಾಯ್, ಬಿಹಾರದ ಬಿಕಾಶ್ ಕುಮಾರ್ ಸಿಂಗ್ ಮತ್ತು ಆಪರೇಟರ್ ಮಧ್ಯಪ್ರದೇಶದ ಚಂದ್ರಪಾನ್ ಪಾಲ್ ಎಂಬವರು ಸಾವನ್ನಪ್ಪಿದ್ದು 9 ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸುರಂಗ ಮಾರ್ಗ ನಿರ್ಮಾಣ ಕೆಲಸದಲ್ಲಿ ಒಟ್ಟು 19 ಮಂದಿ ಕಾರ್ಮಿಕರು ನಿರತರಾಗಿದ್ದರು. ಇದg ಲ್ಲಿ …
Read more “ವಯನಾಡ್ ಭೂಕುಸಿತ: ಐದು ಮಂದಿ ಇನ್ನೂ ನಾಪತ್ತೆ : ಕ್ರೈಂ ಬ್ರಾಂಚ್ ಸೇರಿದಂತೆ ಅವಳಿ ತನಿಖೆಗೆ ನಿರ್ದೇಶ”