ಸಂತಡ್ಕ ಶ್ರೀ ಅರಸು ಸಂಕಲ ದೈವಕ್ಷೇತ್ರ ಮಾಡದಲ್ಲಿ ಗಿರಿಜಾ ಕಲ್ಯಾಣೋತ್ಸವ ಸಮಾಪ್ತಿ
ಉಪ್ಪಳ: ಸನಾತನ ಧರ್ಮ ಹೇಗೆ ಇರಬೇಕು ಎನ್ನುವುದನ್ನು ನೋಡುವುದಕ್ಕೆ ಸಾಕ್ಷಿ ಸಂತಡ್ಕ. ಗಿರಿಜಾ ಕಲ್ಯಾಣ ವೆಂದರೆ ಲೋಕ ಕಲ್ಯಾಣ. ಹಿರಿಯರನ್ನು ಮರೆತರೆ ನಮ್ಮತನವನ್ನು ಮರೆತಂತೆ ಎಂದು ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಕುಳೂರು ಸಂತಡ್ಕ ಶ್ರೀ ಅರಸು ಸಂಕಲ ದೈವಕ್ಷೇತ್ರ ಮಾಡದ ಭೋಜನ ಶಾಲೆಯ ಉದ್ಘಾಟನಾ ಸಮಾರಂಭದAಗವಾಗಿ ಹಮ್ಮಿಕೊಂಡ ರುದ್ರಯಾಗ ಹಾಗೂ ಗಿರಿಜಾ ಕಲ್ಯಾಣ ಮಹೋತ್ಸವದ ಸಭಾ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು. ಹೃದಯದಲ್ಲಿ ಶ್ರದ್ಧೆ ಮತ್ತು ಭಕ್ತಿಯ ಬೀಜವನ್ನು ಬಿತ್ತಿದರೆ ಹೃದಯದಲ್ಲಿ ಮನ:ಶಾಂತಿಯ ಫಲ …
Read more “ಸಂತಡ್ಕ ಶ್ರೀ ಅರಸು ಸಂಕಲ ದೈವಕ್ಷೇತ್ರ ಮಾಡದಲ್ಲಿ ಗಿರಿಜಾ ಕಲ್ಯಾಣೋತ್ಸವ ಸಮಾಪ್ತಿ”