ಪತ್ನಿ ನಾಪತ್ತೆಯಾದುದರಿಂದ ಮನನೊಂದ ಪತಿ ಆತ್ಮಹತ್ಯೆ: ಪೊಲೀಸರ ಶೋಧ ವೇಳೆ ಪತ್ನಿ ಪತ್ತೆ
ಕಾಯಂಕುಳಂ: ಪತ್ನಿ ಎರಡು ತಿಂಗಳಿಂದ ನಾಪತ್ತೆಯಾಗಿದ್ದುದರಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಇದೇ ವೇಳೆ ಪೊಲೀಸರು ನಡೆಸಿದ ಶೋಧ ವೇಳೆ ಕಣ್ಣೂರಿನಲ್ಲಿ ಹೋಂನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಪತ್ನಿಯನ್ನು ಪತ್ತೆ ಹಚ್ಚಲಾಗಿದೆ. ಕಣ್ಣಂಬಳ್ಳಿ ಭಾಗಂ ವಿಷ್ಣುಭವನದ ವಿನೋದ್ (49) ಎಂಬವರು ಸಾವಿಗೀಡಾದ ವ್ಯಕ್ತಿ. ಇವರ ಪತ್ನಿ ರಂಜಿನಿ ಕಳೆದ ಜೂನ್ 11ರಂದು ಬೆಳಿಗ್ಗೆ ಬ್ಯಾಂಕ್ಗೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೊರಟಿದ್ದರೆನ್ನಲಾಗಿದೆ. ಅನಂತರ ಅವರು ಮನೆಗೆ ಮರಳಿ ಬಂದಿರಲಿಲ್ಲ. ಈ ಬಗ್ಗೆ ದೂರು ಲಭಿಸಿದ ಪೊಲೀಸರು …
Read more “ಪತ್ನಿ ನಾಪತ್ತೆಯಾದುದರಿಂದ ಮನನೊಂದ ಪತಿ ಆತ್ಮಹತ್ಯೆ: ಪೊಲೀಸರ ಶೋಧ ವೇಳೆ ಪತ್ನಿ ಪತ್ತೆ”