ಕಿಸಾನ್ ಸೇನೆ ನೇತಾರ ಶುಕೂರ್ ಕಾನಾಜೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ: ಡೆತ್ ನೋಟ್ ಪತ್ತೆ
ಕುಂಬಳೆ: ಮಾಜಿ ಕಾಂಗ್ರೆಸ್ ಕಾರ್ಯಕರ್ತ, ಕಿಸಾನ್ ಸೇನೆಯ ರಾಜ್ಯ, ಜಿಲ್ಲಾ ನೇತಾರನಾದ ಶುಕೂರ್ ಕಾನಾಜೆ (55) ತರವಾಡು ಮನೆಯೊಳಗೆ ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಎಂದಿನಂತೆ ನಿನ್ನೆ ಬಳಿಗ್ಗೆ ಪುತ್ತಿಗೆ ಕಟ್ಟತ್ತಡ್ಕದ ಮನೆಯಿಂದ ಕಾನಾಜೆಯಲ್ಲಿರುವ ತೋಟಕ್ಕೆ ತೆರಳಿದ್ದರು. ದೀರ್ಘ ಹೊತ್ತು ಕಳೆದರೂ ಅವರು ಮರಳಿ ಬಾರದ ಹಿನ್ನೆಲೆಯಲ್ಲಿ ಮನೆಯವರು ಅವರ ಫೋನ್ಗೆ ಕರೆಮಾಡಿದರೂ ಪ್ರತಿಕ್ರಿಯೆ ಲಭಿಸಿಲ್ಲ. ಸಂಬಂಧಿಕರು, ನಾಗರಿಕರು ಹಾಗೂ ಸ್ನೇಹಿತರು ಕೂಡಾ ಫೋನ್ ಕರೆಮಾಡಿದರೂ ಕರೆ ಸ್ವೀಕರಿಸಲಿಲ್ಲ. ಈ ಹಿನ್ನೆಲೆಯಲ್ಲಿ ಸಂಬಂಧಿಕರು ಕಾನಾಜೆಯ ತೋಟ ಸಮೀಪದಲ್ಲಿರುವ …
Read more “ಕಿಸಾನ್ ಸೇನೆ ನೇತಾರ ಶುಕೂರ್ ಕಾನಾಜೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ: ಡೆತ್ ನೋಟ್ ಪತ್ತೆ”