ಅಕ್ರಮವಾಗಿ ಹಿತ್ತಿಲಿಗೆ ನುಗ್ಗಿ ಕಲ್ಲೆಸೆದು ಗಾಯಗೊಳಿಸಿದ ಪ್ರಕರಣ: ಆರೋಪಿಗೆ 3 ವರ್ಷ ಸಜೆ, ಜುಲ್ಮಾನೆ
ಕಾಸರಗೋಡು: ಅಕ್ರಮವಾಗಿ ಹಿತ್ತಿಲಿಗೆ ನುಗ್ಗಿ ದಂಪತಿಗೆ ಕಲ್ಲೆಸೆದು, ಕಲ್ಲಿನಿಂದ ಹೊಡೆದು ಗಾಯಗೊಳಿಸಿದ ಪ್ರಕರಣದ ಒಂದನೇ ಆರೋಪಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (2) ನ್ಯಾಯಾಧೀಶೆ ಪ್ರಿಯಾ ಕೆ. ಅವರು ೩ ವರ್ಷ ಸಜೆ ಹಾಗೂ 35,000 ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ. ಕಳ್ಳಾರ್ ನೀಲಿಮಲ ನಿವಾಸಿ ಶಿಜು ಬೇಬಿ (44) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ 4 ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ. ಶಿಕ್ಷಿಸಲ್ಪಟ್ಟ ಆರೋಪಿಯ …
Read more “ಅಕ್ರಮವಾಗಿ ಹಿತ್ತಿಲಿಗೆ ನುಗ್ಗಿ ಕಲ್ಲೆಸೆದು ಗಾಯಗೊಳಿಸಿದ ಪ್ರಕರಣ: ಆರೋಪಿಗೆ 3 ವರ್ಷ ಸಜೆ, ಜುಲ್ಮಾನೆ”