ಕಳೆದ ವಾರ ಗಲ್ಫ್ನಿಂದ ಊರಿಗೆ ಬಂದ ವ್ಯಕ್ತಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ
ಪೆರ್ಲ: ಗಲ್ಫ್ನಿಂದ ಕಳೆದ ವಾರ ಊರಿಗೆ ಬಂದಿದ್ದ ವ್ಯಕ್ತಿ ಇಂದು ಬೆಳಿಗ್ಗೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇಡಿಯಡ್ಕ ದೇವಸ್ಥಾನ ಬಳಿಯ ನಿವಾಸಿ ವೆಂಕಟ್ರಮಣ ಆಚಾರ್ಯ (58) ಮೃತಪಟ್ಟ ವ್ಯಕ್ತಿ. ನಿನ್ನೆ ರಾತ್ರಿ ಮನೆಯಲ್ಲಿ ಊಟಮಾಡಿ ನಿದ್ರಿಸಿದ್ದ ಇವರು ಇಂದು ಬೆಳಿಗ್ಗೆ ೫ ಗಂಟೆಗೆ ನಾಪತ್ತೆಯಾಗಿದ್ದರು. ಇದರಿಂದ ಮನೆಯವರು ಹುಡುಕಾಟ ನಡೆಸುತ್ತಿದ್ದಾಗ ಮನೆ ಬಳಿಯ ಮರದಲ್ಲಿ ವೆಂಕಟ್ರಮಣ ಆಚಾರ್ಯ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬದಿಯಡ್ಕ ಪೊಲೀಸರು ಸ್ಥಳಕ್ಕೆ ತಲುಪಿ ಮೃತದೇಹದ ಪಂಚನಾಮೆ ನಡೆಸಿದ …
Read more “ಕಳೆದ ವಾರ ಗಲ್ಫ್ನಿಂದ ಊರಿಗೆ ಬಂದ ವ್ಯಕ್ತಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ”