ಆನೆಬಾಗಿಲು ವಲಿಯವೀಡು ತರವಾಡು ಶ್ರೀ ವಯನಾಟುಕುಲವನ್ ಆಡಳಿತ ಸಮಿತಿ ಮಹಾಸಭೆ
ಕಾಸರಗೋಡು: ಆನೆಬಾಗಿಲು ವಲಿಯವೀಡು ತರವಾಡು ಶ್ರೀ ವಯನಾಟುಕುಲವನ್ ಧರ್ಮದೈವ ಆಡಳಿತ ಸಮಿತಿ ಮಹಾಸಭೆ ಇತ್ತೀಚೆಗೆ ತರವಾಡು ಮನೆಯಲ್ಲಿ ಜರಗಿತು. ಸಮಿತಿ ಅಧ್ಯಕ್ಷ ಕುಮಾರನ್ ತಿರುವಕ್ಕೋಳಿ ಅಧ್ಯಕ್ಷತೆ ವಹಿಸಿದರು. ಕಾರ್ನವರ್ ದಾಸನ್ ಕಂಡತ್ತಿಲ್ ಉದ್ಘಾಟಿಸಿದರು. ಕಾರ್ಯದರ್ಶಿ ಸುಕುಮಾರ್ ಕುದ್ರೆಪ್ಪಾಡಿ ವಾರ್ಷಿಕ ವರದಿ ಹಾಗೂ ಕೋಶಾಧಿಕಾರಿ ವಿನಯನ್ ಕೇಳುಗುಡ್ಡೆ ಲೆಕ್ಕಪತ್ರ ಮಂಡಿಸಿದರು. ತರವಾಡಿನಲ್ಲಿ ಮುಂದೆ ನಡೆಯಲಿರುವ ಕ್ಷೇತ್ರ ನವೀಕರಣ ಪುನರ್ಪ್ರತಿಷ್ಠೆಯ ಬಗ್ಗೆ ಚರ್ಚೆ ನಡೆಸಲಾಯಿತು. ಕೆಎಸ್ಇಬಿಯಲ್ಲಿ 36 ವರ್ಷ ಓವರ್ಸಿಯರ್ ಆಗಿದ್ದು ನಿವೃತ್ತರಾದ ತರವಾಡು ಆಡಳಿತ ಸಮಿತಿ ಉಪಾಧ್ಯಕ್ಷ ಅರವಿಂದಾಕ್ಷನ್ …
Read more “ಆನೆಬಾಗಿಲು ವಲಿಯವೀಡು ತರವಾಡು ಶ್ರೀ ವಯನಾಟುಕುಲವನ್ ಆಡಳಿತ ಸಮಿತಿ ಮಹಾಸಭೆ”