ಉಪ್ಪಳದಲ್ಲಿ ಅಗ್ನಿದುರಂತ: ಕಂಪ್ಯೂಟರ್ ಅಂಗಡಿ ಉರಿದು ನಾಶ ನಷ್ಟ
ಉಪ್ಪಳ: ಪೇಟೆಯ ರೈಲ್ವೇ ನಿಲ್ದಾಣ ರಸ್ತೆಯ ಶಾಪಿಂಗ್ ಕಾಂಪ್ಲೆಕ್ಸ್ ಕಟ್ಟಡದ ಒಂದನೇ ಮಹಡಿಯಲ್ಲಿ ಕಾರ್ಯಾಚರಿ ಸುತ್ತಿದ್ದ ಮಾಸ್ಟರ್ ಕಂಪ್ಯೂಟರ್ ಸೆಂಟರ್ ಬೆಂಕಿಗಾಹುತಿಯಾಗಿದೆ. ಕಾಸರಗೋಡು ನಿವಾಸಿ ಶಫೀಕ್ ಎಂಬವರ ಮಾಲಕತ್ವದ ಅಂಗಡಿ ನಿನ್ನೆ ಮಧ್ಯಾಹ್ನ ಬೆಂಕಿಯಿಂದ ಉರಿದು ನಾಶಗೊಂಡಿದೆ. ಅಂಗಡಿ ಮುಚ್ಚಿ ಮಾಲಕ ಹಾಗೂ ನೌಕರರು ನಮಾಜು ಮಾಡಲು ಸಮೀಪದ ಮಸೀದಿಗೆ ತೆರಳಿದ್ದರು. ಅವರು ಹಿಂತಿರುಗುವ ವೇಳೆ ಅಂಗಡಿಯೊಳಗಿಂದ ಬೆಂಕಿ ಹಾಗೂ ಹೊಗೆ ಕಂಡು ಬಂದಿದೆ. ಕೂಡಲೇ ಅಗ್ನಿಶಾಮಕ ದಳ ತಲುಪಿ ಬೆಂಕಿ ನಂದಿಸಿದರೂ ಈ ವೇಳೆ ಅಂಗಡಿಯೊಳಗಿದ್ದ …
Read more “ಉಪ್ಪಳದಲ್ಲಿ ಅಗ್ನಿದುರಂತ: ಕಂಪ್ಯೂಟರ್ ಅಂಗಡಿ ಉರಿದು ನಾಶ ನಷ್ಟ”