ವಿಧಾನಸಭೆಯಲ್ಲಿ ಶ್ವೇತಪತ್ರ ಮಂಡಿಸಿದ ಸರಕಾರ: ಕೇರಳದ: ಒಟ್ಟು ಸಾಲ 5.07 ಲಕ್ಷ ಕೋಟಿ ರೂ.
ತಿರುವನಂತಪುರ: ಕೇರಳದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಸಮಗ್ರ ಮಾಹಿತಿಗಳು ಒಳಗೊಂಡ ಶ್ವೇಪತ್ರವನ್ನು ಮುಖ್ಯಮಂತ್ರಿ ವಿ.ಡಿ. ಸತೀಶನ್ ವಿಧಾನಸಭೆಯಲ್ಲಿ ಇಂದು ಬೆಳಿಗ್ಗೆ ಮಂಡಿಸಿದರು. ಕೇರಳದ ಆರ್ಥಿಕ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಒಟ್ಟು 5.07 ಲಕ್ಷ ಕೋಟಿ ರೂ. ಗಳ ಸಾಲ ಹೊಂದಿದೆ. ಸರಕಾರದ ಒಟ್ಟು ವಾರ್ಷಿಕ ಆದಾಯದಲ್ಲಿ ಶೇ. 77ರಷ್ಟು ಮೊತ್ತವನ್ನು ಸರಕಾರಿ ಸಿಬ್ಬಂದಿಗಳ ವೇತನ, ಪಿಂಚಣಿ ಮತ್ತು ಪಡೆದ ಸಾಲದ ಬಡ್ಡಿ ಪಾವತಿಗಾಗಿ ವಿನಿಯೋಗಿಸಲಾಗುತ್ತಿದೆ. ರಾಜ್ಯದ ಸಾಲದ ಸ್ಥಿತಿ ಮಿತಿಮೀರ ತೊಡಗಿದ್ದು, ಇದನ್ನು ನಿಯಂತ್ರಿಸುವ ಅಗತ್ಯವಿದೆಯೆಂದು ಮುಖ್ಯಮಂತ್ರಿ …
Read more “ವಿಧಾನಸಭೆಯಲ್ಲಿ ಶ್ವೇತಪತ್ರ ಮಂಡಿಸಿದ ಸರಕಾರ: ಕೇರಳದ: ಒಟ್ಟು ಸಾಲ 5.07 ಲಕ್ಷ ಕೋಟಿ ರೂ.”