ಬಿಎಂಎಸ್ ಕಾಸರಗೋಡು ನಗರಸಭಾ ಸಮಿತಿ ಸಮ್ಮೇಳನ
ಕಾಸರಗೋಡು: ಭಾರತೀಯ ಮಜ್ದೂರ್ ಸಂಘ್ ಕಾಸರಗೋಡು ನಗರಸಭಾ ಸಮಿತಿ ಸಮ್ಮೇಳನ ಕಾಸರಗೋಡು ನಗರಸಭಾ ಕಾನ್ಫರೆನ್ಸ್ ಸಭಾಂಗಣದಲ್ಲಿ ಜರಗಿದ್ದು, ಬಿಎಂಎಸ್ ವಲಯ ಅಧ್ಯಕ್ಷ ಬಾಲಕೃಷ್ಣ ನೆಲ್ಲಿಕುಂಜೆ ಉದ್ಘಾಟಿಸಿದರು. ಕೆ. ಕಮಲಾಕ್ಷ ಅಧ್ಯಕ್ಷತೆ ವಹಿಸಿದರು. ಜಿಲ್ಲಾ ಉಪಾಧ್ಯಕ್ಷ ಅನಿಲ್ ಬಿ. ನಾಯರ್ ಪ್ರಧಾನ ಭಾಷಣ ಮಾಡಿದರು. ಮಧೂರು ಪಂ. ಸದಸ್ಯ ವಸಂತ, ನಗರಸಭಾ ಕೌನ್ಸಿಲರ್ಗಳಾದ ಕೆ.ಆರ್. ಹರೀಶ್, ಕೆ. ರೇಷ್ಮ ಶುಭ ಕೋರಿದರು. ಬಿಎಂಎಸ್ ನಗರಸಭಾ ಜೊತೆ ಕಾರ್ಯದರ್ಶಿ ಕೆ. ಸೌಮ್ಯ ವರದಿ ಮಂಡಿಸಿದರು. ಕೆ. ಗುರುದಾಸ್ ಸಂಘಟನಾ ಚರ್ಚೆ …