ಬಿಜೆಪಿ ಕೇರಳ ನೇತಾರರಿಗೆ ರಾಷ್ಟ್ರೀಯ ಮಟ್ಟದಲ್ಲಿ ಪರಿಗಣನೆ ಸಾಧ್ಯತೆ
ತಿರುವನಂತಪುರ: ಬಿಜೆಪಿ ಕೇರಳ ಘಟಕ ನೇತಾರರ ಪೈಕಿ ಕೆಲವರಿಗೆ ಈ ಬಾರಿ ಪಕ್ಷದ ರಾಷ್ಟ್ರೀಯ ನಾಯಕತ್ವದಲ್ಲಿ ಸ್ಥಾನ ಲಭಿಸುವ ಸಾಧ್ಯತೆ ಇದೆ ಎಂದು ಅಂದಾಜಿಸ ಲಾಗಿದೆ. ಇದರಂತೆ ಬಿಜೆಪಿ ಮಾಜಿ ರಾಜ್ಯ ಅಧ್ಯಕ್ಷ ಕೆ. ಸುರೇಂದ್ರನ್ರಿಗೆ ರಾಜ್ಯಸಭಾ ಸೀಟು ಅಥವಾ ಪಕ್ಷದ ಕೇಂದ್ರ ನಾಯಕತ್ವದಲ್ಲಿ ಪ್ರಧಾನ ಹುದ್ದೆ ಲಭಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಪಕ್ಷದ ಅಧ್ಯಕ್ಷನಾಗಿದ್ದ ವೇಳೆ ರಾಜ್ಯದಲ್ಲಿ ನಡೆಸಿದ ಉತ್ತಮ ಕಾರ್ಯವನ್ನು ಪರಿಗಣಿಸಿ ಬಿಜೆಪಿ ಕೇಂದ್ರ ನಾಯಕತ್ವ ಕೆ. ಸುರೇಂದ್ರನ್ರಿಗೆ ಉತ್ತಮ ಸ್ಥಾನ ನೀಡಲಿದೆ …
Read more “ಬಿಜೆಪಿ ಕೇರಳ ನೇತಾರರಿಗೆ ರಾಷ್ಟ್ರೀಯ ಮಟ್ಟದಲ್ಲಿ ಪರಿಗಣನೆ ಸಾಧ್ಯತೆ”