ವರ್ಕಾಡಿಯಲ್ಲಿ ಜೆಎಲ್ಜಿ ಕಾವೇರಿ ಕಲ್ಲಂಗಡಿ ಕೊಯ್ಲು ಉದ್ಘಾಟನೆ
ವರ್ಕಾಡಿ: ವರ್ಕಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಕುಟುಂಬಶ್ರೀ ಜೆಎಲ್ಜಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಗುಂಪಾದ ಕಾವೇರಿ ಜಾಯಿಂಟ್ ಲೈಬಿಲಿಟಿ ಗ್ರೂಪ್ ವತಿಯಿಂದ ಬೆಳೆದ ಕಲ್ಲಂಗಡಿ ಬೆಳೆ ಕೊಯ್ಲು ನಡೆಯಿತು. ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಮತ್ತು ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜೀಸುವ ಉದ್ದೇಶ ಇದರ ಹಿಂದಿದೆ. ಸಿಡಿಎಸ್ ಅಧ್ಯಕ್ಷೆ ವಿಜಯಲಕ್ಷ್ಮಿ ಅವರ ಅಧ್ಯಕ್ಷತೆಯಲ್ಲಿ ಕುಟುಂಬಶ್ರೀ ಜಿಲ್ಲಾ ಮಿಶನ್ ಕೋ-ಆರ್ಡಿನೇಟರ್ ರತೀಶ್ ಕೊಯ್ಲು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು ಅಸಿಸ್ಟೆಂಟ್ ಸೆಕ್ರೆಟರಿ ಐತಪ್ಪ ನಾಯ್ಕ್, ಅಕೌಂಟೆಂಟ್ ಉದಯಕುಮಾರ್, ಸಚಿನ್ ಮತ್ತು …
Read more “ವರ್ಕಾಡಿಯಲ್ಲಿ ಜೆಎಲ್ಜಿ ಕಾವೇರಿ ಕಲ್ಲಂಗಡಿ ಕೊಯ್ಲು ಉದ್ಘಾಟನೆ”