ಮಂಗಲ್ಪಾಡಿ ಏಕಾಹ ಭಜನಾ ಮಂದಿರದ ಎರಡನೇ ಹಂತದ ಕಾಮಗಾರಿಗೆ ಚಾಲನೆ, ನೂತನ ಪದಾಧಿಕಾರಿಗಳ ಆಯ್ಕೆ
ಉಪ್ಪಳ: ಮಂಗಲ್ಪಾಡಿ ಪರಂಕಿಲ ಏಕಾಹ ಭಜನಾ ಮಂದಿರದ ಎರಡನೇ ಹಂತದ ಕಾಮಗಾರಿ ಚಾಲನೆಯ ಪೂರ್ವಭಾವಿ ವಿಶೇಷ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಮಂದಿರದಲ್ಲಿ ನಡೆಯಿತು. ಸಭೆಯಲ್ಲಿ ವಿಶ್ವಸ್ಥ ಮಂಡಳಿಯ ಅಧ್ಯಕ್ಷ ಡಾ ಶ್ರೀಧರ ಭಟ್ ಕಾಮಗಾರಿಗೆ ಚಾಲನೆ ನೀಡಿ ಯೋಜನೆಯ ಬಗ್ಗೆ ಮಾರ್ಗದರ್ಶನ ನೀಡಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿಭಾಗ ಕಾರ್ಯವಾಹ ಲೋಕೇಶ್ ಜೋಡುಕಲ್ಲು, ಮಾಜಿ ವಿಧಾನ ಪರಿಸದ್ ಸದಸ್ಯರಾದ ಮೋನಪ್ಪ ಭಂಡಾರಿ, ವಿಶ್ವಸ್ಥ ಮಂಡಳಿಯ ಸದಸ್ಯರಾದ ಕೃಷ್ಣ. ಪಿ.ಬಂದ್ಯೋಡು, ಲಿಂಗಪ್ಪ ಶೆಟ್ಟಿಗಾರ್, ಪ್ರಭಾಕರ ಶೆಣೈ, …
Read more “ಮಂಗಲ್ಪಾಡಿ ಏಕಾಹ ಭಜನಾ ಮಂದಿರದ ಎರಡನೇ ಹಂತದ ಕಾಮಗಾರಿಗೆ ಚಾಲನೆ, ನೂತನ ಪದಾಧಿಕಾರಿಗಳ ಆಯ್ಕೆ”