ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ಸಹಸ್ರ ಕಲಶಾಭಿಷೇಕ-ಬ್ರಹ್ಮಕಲಶಾಭಿಷೇಕ ನಾಳೆ
ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ಸಹಸ್ರ ಕಲಶಾಭಿಷೇಕ-ಬ್ರಹ್ಮಕಲಶಾಭಿಷೇಕ ನಾಳೆ ನಡೆಯಲಿರುವುದು. ನಾಳೆ ಮುಂಜಾನೆ ೫ರಿಂದ ಗಣಪತಿಹೋಮ, ಕವಾಟೋ ದ್ಘಾಟನೆ, ಶಾಂತಿ, ಪ್ರಾಯಶ್ಚಿತ್ತ ಮತ್ತು ತತ್ವಹೋಮಗಳ ಕಲಶಾಭಿಷೇಕ ನಡೆಯಲಿದೆ. ಅನಂತರ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ದೇವರಿಗೆ ಸಹಸ್ರ ಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ, ಅವಭೃತ ಪ್ರೋಕ್ಷಣೆ, ಮಹಾಪೂಜೆ, ಮಂಗಲಮಂತ್ರಾಕ್ಷತೆ, ರಾತ್ರಿ ೭ರಿಂದ ಶ್ರೀ ದೇವರ ಉತ್ಸವಬಲಿ, ರಾತ್ರಿ ಪೂಜೆ ನಡೆಯಲಿದೆ. ಬೆಳಿಗ್ಗೆ ೧೧.೩೦ಕ್ಕೆ ಶ್ರೀ ಸಂಸ್ಥಾನ ಗೋಕರ್ಣ ಶ್ರೀರಾಮಚಂದ್ರಾಪುರ ಮಠದ ಪರಮಪೂಜ್ಯ …
Read more “ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ಸಹಸ್ರ ಕಲಶಾಭಿಷೇಕ-ಬ್ರಹ್ಮಕಲಶಾಭಿಷೇಕ ನಾಳೆ”