ಬ್ರಹ್ಮಕುಮಾರಿ ಈಶ್ವರೀಯ ವಿ.ವಿಯಲ್ಲಿ ತ್ರಿಮೂರ್ತಿ ಶಿವಜಯಂತಿ
ಕಾಸರಗೋಡು: ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಕಾಸರಗೋಡು ಇದರ ವತಿಯಿಂದ ೯೦ನೇ ತ್ರಿಮೂರ್ತಿ ಶಿವಜಯಂತಿ ಕಾರ್ಯಕ್ರಮ ಶಿವರಾತ್ರಿಯಂದು ನಡೆಯಿತು. ನಿವೃತ್ತ ಎಎಸ್ಐ ಸಿ.ಎಚ್. ಬಾಬು ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಅನಂತರಾಮ ಪಿ. ಮುಖ್ಯ ಅತಿಥಿಯಾಗಿದ್ದರು. ಶಿವಧ್ವಜಾರೋಹಣದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಈಶ್ವರೀಯ ವಿಶ್ವವಿದ್ಯಾಲಯ ಕಾಸರಗೋಡು ಇದರ ಮುಖ್ಯ ಸಂಚಾಲಕಿ ರಾಜಯೋಗಿನಿ ಬಿ.ಕೆ. ವಿಜಯಲಕ್ಷ್ಮಿ ಶಿವರಾತ್ರಿ ಸಂದೇಶ ನೀಡಿದರು. ಸರಕಾರಿ ಕಾಲೇಜಿನ ಸಹಾಯಕ ಪ್ರೊಫೆಸರ್ ರೋಹಿಣಿ, ಉಪನ್ಯಾಸಕ ಸತೀಶ್ ಡಿ. ಕರಿವೇಲಿ, ಎಸ್ಬಿಐ ಮೆನೇಜರ್ ರವಿಶಂಕರ್ ನಾಯರ್ ಶುಭ ಕೋರಿದರು. ಅತಿಥಿಗಳಾಗಿದ್ದ …
Read more “ಬ್ರಹ್ಮಕುಮಾರಿ ಈಶ್ವರೀಯ ವಿ.ವಿಯಲ್ಲಿ ತ್ರಿಮೂರ್ತಿ ಶಿವಜಯಂತಿ”