ಶುದ್ಧವಾದ ಮನಸ್ಸಿನಿಂದ ಹೃದಯದಲ್ಲಿ ರುದ್ರದೇವನ ಪ್ರತಿಷ್ಠೆ ಮಾಡಬೇಕು-ಅದಮಾರು ಶ್ರೀ
ಬದಿಯಡ್ಕ: ಎಲ್ಲ ಕಡೆಗಳಲ್ಲಿಯೂ ಇರುವ ಭಗವಂತ ಶಿಲೆಯಲ್ಲಿಯೂ ಕಾಣಿಸಿಕೊಳ್ಳುತ್ತಾನೆ. ಭಕ್ತನಿಗೆ ಭಕ್ತಿ ಇದ್ದರೆ ಆತನಿಗೆ ದೇವರು ಕಾಣಿಸಿ ಕೊಳ್ಳುತ್ತಾನೆ. ನಮ್ಮ ಹೃದಯವೆಂಬ ದೇಗುಲದಲ್ಲಿ ಭಗವಂತನ ಪ್ರತಿಷ್ಠೆ ಆಗಬೇಕು. ಶುದ್ಧವಾದ ಮನಸ್ಸಿದ್ದರೆ ಮಾತ್ರ ಉತ್ತಮ ಆರೋಗ್ಯ ಸಿದ್ಧಿಸಲು ಸಾಧ್ಯವಿದೆ. ನಿರಂತರ ಜಪ, ಅನು ಷ್ಠಾನದ ಮೂಲಕ ನಮ್ಮ ಹೃದಯದಲ್ಲಿ ರುದ್ರದೇವನ ಪ್ರತಿಷ್ಠೆಯನ್ನು ಮಾಡಬೇಕು. ಗಾಳಿ, ನೀರು, ದೇಹವನ್ನು ನೀಡಿದ ಭಗವಂತನನ್ನು ನಿತ್ಯನಿಯಮಿತವಾಗಿ ನೆನೆಯುತ್ತಿರಬೇಕು ಎಂದು ಶ್ರೀಮದ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನಮ್ ಶ್ರೀ ಅದಮಾರು ಮಠ ಉಡುಪಿಯ ಶ್ರೀ ಈಶಪ್ರಿಯ …
Read more “ಶುದ್ಧವಾದ ಮನಸ್ಸಿನಿಂದ ಹೃದಯದಲ್ಲಿ ರುದ್ರದೇವನ ಪ್ರತಿಷ್ಠೆ ಮಾಡಬೇಕು-ಅದಮಾರು ಶ್ರೀ”