ಕಾಸರಗೋಡಿನ ರೈಲ್ವೇ ಪ್ರಯಾಣಿಕರ ಸಂಕಷ್ಟ ಪರಿಹರಿಸಲು ಜಿಲ್ಲಾಡಳಿತದ ಮಾಸ್ಟರ್ಪ್ಲಾನ್
ಕಾಸರಗೋಡು: ಕಾಸರಗೋಡಿ ನವರ ರೈಲ್ವೇ ಪ್ರಯಾಣ ಸಮಸ್ಯೆ ಪರಿಹ ರಿಸುವುದಕ್ಕೆ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ರೈಲ್ವೇಗೆ ಸಮಗ್ರ ನಿರ್ದೇಶ ಅಡಕವಾದ ವರದಿಯನ್ನು ಹಸ್ತಾಂತರಿಸಿ ದ್ದಾರೆ. ಕಣ್ಣೂರು, ಮಂಗಳೂರು ಸೆಂ ಟ್ರಲ್, ಮಂಗಳೂರು ಜಂಕ್ಷನ್ ಎಂಬೆ ಡೆಗಳಲ್ಲಿ ಸಂಚಾರ ಕೊನೆಗೊಳಿಸುವ ಪ್ರಧಾನ ರೈಲುಗಳನ್ನು ಕಾಸರಗೋಡಿಗೂ ಮುಂದುವರಿಸಬೇಕೆಂದು, ನಿಲುಗಡೆ ಗೊಳಿಸಿದ ಪ್ಯಾಸೆಂಜರ್ ಸರ್ವೀಸ್ ಗಳನ್ನು ಪುನರಾರಂಭಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಪತ್ರ ರವಾನಿಸಿದ್ದಾರೆ. ಪಾಲಕ್ಕಾಡ್ ಡಿವಿಶನಲ್ ರೈಲ್ವೇ ಮೆನೇಜರ್ ಮಧುಕರ್ ರಾವತ್ರಿಗೆ ಕಳುಹಿಸಿದ ಪತ್ರದಲ್ಲಿ ಕಾಸರಗೋಡು ಜಿಲ್ಲೆ ಎದುರಿಸುವ ತೀವ್ರ ಪ್ರಯಾಣ …
Read more “ಕಾಸರಗೋಡಿನ ರೈಲ್ವೇ ಪ್ರಯಾಣಿಕರ ಸಂಕಷ್ಟ ಪರಿಹರಿಸಲು ಜಿಲ್ಲಾಡಳಿತದ ಮಾಸ್ಟರ್ಪ್ಲಾನ್”