ಕಲ್ಲಡ್ಕ-ಚೆರ್ಕಳ ರಸ್ತೆಗೆ ಟೆಂಡರ್ 29.83 ರೂ.ಗಳ ಕಾಮಗಾರಿಗೆ ಅಂಗೀಕಾರ
ತಿರುವನಂತಪುರ: ಶಾಸಕರಾಗಿ ಆಯ್ಕೆಯಾದ ಕಲ್ಲಟ್ರ ಮಾಹಿನ್ ಹಾಜಿಯವರ ವಿನಂತಿ ಮೇರೆಗೆ ಮುಖ್ಯಮಂತ್ರಿ ವಿ.ಡಿ.ಸತೀಶನ್ ನೇರವಾಗಿ ಮಧ್ಯಪ್ರವೇಶಿಸಿ ಕಲ್ಲಡ್ಕ-ಚೆರ್ಕಳ ರಸ್ತೆ ಅಭಿವೃದ್ಧಿಗೆ 29.83 ಕೋಟಿ ರೂ.ಗಳ ಟೆಂಡರ್ ಕ್ರಮಗಳನ್ನು ಅಂಗೀಕರಿಸಲಾಗಿದೆ. ಈ ಮೊದಲು ಆಡಳಿತಾನುಮತಿ ಲಭಿಸಿಯೂ ತಾಂತ್ರಿಕ ಕಾರಣ ಹೇಳಿ ಕೈ ಬಿಡಲಿರುವ ಯತ್ನ ನಡೆಯುತ್ತಿದ್ದ ಮಧ್ಯೆ ಮುಖ್ಯಮಂತ್ರಿಯ ಈ ಮಧ್ಯಪ್ರವೇಶದಿಂದಾಗಿ ಅನುಕೂಲ ಕ್ರಮ ಉಂಟಾಗಿದೆ. ಕಿಲೋ ಮೀಟರ್ 33/000, 52/190 ವರೆಗಿರುವ ಭಾಗದಲ್ಲಿ ಮೊದಲ ಹಂತದಲ್ಲಿ ಕಾಮಗಾರಿ ಪೂರ್ತಿಗೊಳಿ ಸಲಾಗಿತ್ತು. ಪ್ರಸ್ತುತ ರಸ್ತೆಯ ಬಿಸಿ ಕಾಮಗಾರಿಗೆ ಬೇಕಾಗಿ …
Read more “ಕಲ್ಲಡ್ಕ-ಚೆರ್ಕಳ ರಸ್ತೆಗೆ ಟೆಂಡರ್ 29.83 ರೂ.ಗಳ ಕಾಮಗಾರಿಗೆ ಅಂಗೀಕಾರ”