ಸಂಕದಡಿ ಟಿಪ್ಪರ್ ಲಾರಿ ಚಾಲಕ ಸಾವನ್ನಪ್ಪಿದ ಘಟನೆ : ಇನ್ನೂ ಮುಂದುವರಿಯುತ್ತಿರುವ ನಿಗೂಢತೆ
ಕಾಸರಗೋಡು: ಪೊಯಿನಾಚಿಗೆ ಸಮೀಪದ ಮಂಡಲಿಪಾರ ಞಾಣಿಕಡವು ರಸ್ತೆಯ ಸಂಕದ ಅಡಿಯಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಟಿಪ್ಪರ್ ಲಾರಿ ಚಾಲಕನ ಸಾವಿನ ಹಿಂದಿನ ನಿಗೂಢತೆ ಇನ್ನೂ ಮುಂದುವರಿಯುತ್ತಿದೆ. ಬೆಂಡಿಚ್ಚಾಲ್ ಮಂಡಲಿಪ್ಪಾರ ನಿವಾಸಿ ಅಬ್ದುಲ್ ಕಬೀರ್ (40) ಎಂಬವರು ಕಳೆದ ಮಂಗಳವಾರ ಸಂಕದ ಅಡಿ ಭಾಗದಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅಂದು ಅಲ್ಲೇ ಪಕ್ಕದ ತೋಟದಿಂದ ತೆಂಗಿನಕಾಯಿ ಕೊಯ್ಯುತ್ತಿದ್ದ ವ್ಯಕ್ತಿ ಮೃತದೇಹವನ್ನು ಮೊದಲು ಕಂಡಿದ್ದರು. ಈ ಬಗ್ಗೆ ಮಾಹಿತಿ ಲಭಿಸಿದ ಮೇಲ್ಪರಂಬ ಪೊಲೀಸರು ಸ್ಥಳಕ್ಕೆ ತಲುಪಿ ಮೃತದೇಹವನ್ನು ಮಹಜರು ನಡೆಸಿದ …
Read more “ಸಂಕದಡಿ ಟಿಪ್ಪರ್ ಲಾರಿ ಚಾಲಕ ಸಾವನ್ನಪ್ಪಿದ ಘಟನೆ : ಇನ್ನೂ ಮುಂದುವರಿಯುತ್ತಿರುವ ನಿಗೂಢತೆ”