ಪಿಣರಾಯಿ ಸರಕಾರದ ಹಾದಿಯಲ್ಲೇ ವಿ.ಡಿ. ಸತೀಶನ್ರ ಪೊಲೀಸರೂ ಸಾಗುತ್ತಿದ್ದಾರೆ-ಎಂ.ಎಲ್.ಅಶ್ವಿನಿ
ಕಾಸರಗೋಡು: ಕೇರಳದಲ್ಲಿ ಪ್ರಸ್ತುತ ವಿ.ಡಿ ಸತೀಶನ್ ಅವರ ಪೊಲೀಸರು ಕೂಡಾ ಈ ಹಿಂದೆ ಪಿಣರಾಯಿ ವಿಜಯನ್ ಸರಕಾರ ಇದ್ದಾಗ ಸಾಗಿದ ಹಾದಿಯಲ್ಲೇ ಸಾಗುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್.ಅಶ್ವಿನಿ ಆರೋಪಿಸಿದ್ದಾರೆ. ಉಗ್ರಗಾಮಿಗಳಿಗೆ, ಮಾವೋವಾದಿಗಳಿಗೆ ಕೇರಳವು ಸುರಕ್ಷಿತ ತಾಣವಾಗಿ ಮಾರ್ಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವಮೋರ್ಛಾ ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಎನ್.ಐ.ಎ ಕೊಚ್ಚಿಯಿಂದ ಇಬ್ಬರು ಆರೋಪಿಗಳನ್ನು ಬಂಧಿಸಿರುವುದೇ ಇದಕ್ಕೆ ಉದಾಹರಣೆ ಯಾಗಿದೆ. ಪ್ರವೀಣ್ ನೆಟ್ಟಾರು ಕೊಲೆ ನಡೆದು ನಾಲ್ಕು ವರ್ಷಗಳು ಕಳೆದರೂ ಆರೋಪಿಗಳು …
Read more ” ಪಿಣರಾಯಿ ಸರಕಾರದ ಹಾದಿಯಲ್ಲೇ ವಿ.ಡಿ. ಸತೀಶನ್ರ ಪೊಲೀಸರೂ ಸಾಗುತ್ತಿದ್ದಾರೆ-ಎಂ.ಎಲ್.ಅಶ್ವಿನಿ”