ಉದ್ಯಾವರ ಮಾಡ ಕ್ಷೇತ್ರದ ಉತ್ಸವ ದಿನಾಂಕ ನಿಗದಿ ಮಾಡುವ ‘ಕುದಿಕಳ’ ಸಂಪನ್ನ
ಮಂಜೇಶ್ವರ: ಸುಮಾರು 800 ವರ್ಷಗಳಿಂದ ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾಗಿರುವ ಮಂಜೇಶ್ವರ ಉದ್ಯಾವರ ಶ್ರೀ ಅರಸು ಮಂಜೀಷ್ಣಾರ್ ಕ್ಷೇತ್ರದ ಮಹೋತ್ಸವ ದಿನಾಂಕ ನಿಗದಿ ಸಮಾರಂಭ ಕುದಿಕಳ ಎಂಬ ಹೆಸರಲ್ಲಿ ಸಂಪ್ರದಾಯ ಪ್ರಕಾರ ನಡೆಯಿತು. ಮುಸ್ಲಿಂ ಸಮುದಾಯದ ವ್ಯಾಪಾರಿಯೊಬ್ಬರಿಂದ ದೈವಪಾತ್ರಿಗಳು ವೀಳ್ಯದೆಲೆ ಮತ್ತು ಅಡಿಕೆ ಖರೀದಿಸುವುದು ಸಮಾರಂಭದ ವಿಶೇಷತೆಯಾಗಿದೆ. ಇದು ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಉದ್ಯಾವರ ಸಾವಿರ ಜಮಾಯತ್ ಸದಸ್ಯರು ಮತ್ತು ದೇವಸ್ಥಾನದ ಬ್ರಹ್ಮಸಭೆ ಎರಡು ಕಡೆಗಳಲ್ಲಿ ಕುಳಿತು ಸಮಾರಂಭದ ದಿನಾಂಕ ನಿಗದಿಪಡಿಸಿದರು. ಬಳಿಕ ಸಂಪ್ರದಾಯದಂತೆ ತೆಂಗಿನಕಾಯಿ, ವೀಳ್ಯದೆಲೆ ಮಾರಾಟ …
Read more “ಉದ್ಯಾವರ ಮಾಡ ಕ್ಷೇತ್ರದ ಉತ್ಸವ ದಿನಾಂಕ ನಿಗದಿ ಮಾಡುವ ‘ಕುದಿಕಳ’ ಸಂಪನ್ನ”