ತಲಪಾಡಿಯಲ್ಲಿ ಕಾರು-ಸ್ಕೂಟರ್ ಅಪಘಾತ: ಪೊಡಿಪ್ಪಳ್ಳ ನಿವಾಸಿ ಮೃತ್ಯು
ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ ತಲಪಾಡಿಯಲ್ಲಿ ಶನಿವಾರ ರಾತ್ರಿ ಸ್ಕೂಟರ್- ಕಾರು ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಅತಿಥಿಗೃಹದ ನೌಕರ ಮೃತಪಟ್ಟ ಘಟನೆ ನಡೆದಿದೆ. ಕುಂಬ್ಡಾಜೆ ಪೊಡಿಪಳ್ಳಂ ನಿವಾಸಿ ಸತೀಶ್ ಕೆ. (46) ಮೃತಪಟ್ಟವರು. ಇವರು ಉಪ್ಪಳ ಬಳಿಯ ಮಣ್ಣಂಗುಳಿಯಲ್ಲಿರುವ ಪಿಡಬ್ಲ್ಯುಡಿ ಅತಿಥಿಗೃಹದಲ್ಲಿ ಕಳೆದ 7 ವರ್ಷಗಳಿಂದ ನೌಕರನಾಗಿದ್ದಾರೆ. ಶನಿವಾರ ರಾತ್ರಿ ಸ್ನೇಹಿತನ ಸ್ಕೂಟರ್ನಲ್ಲಿ ಸಹ ಸವಾರನಾಗಿದ್ದರು. ಗಂಭೀರ ಗಾಯಗೊಂಡ ಸತೀಶ್ರಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಿನ್ನೆ ಬೆಳಿಗ್ಗೆ ನಿಧನ ಸಂಭವಿಸಿದೆ. ಸ್ಕೂಟರ್ ಚಲಾಯಿಸಿದ ಮಂಗಲ್ಪಾಡಿ …
Read more “ತಲಪಾಡಿಯಲ್ಲಿ ಕಾರು-ಸ್ಕೂಟರ್ ಅಪಘಾತ: ಪೊಡಿಪ್ಪಳ್ಳ ನಿವಾಸಿ ಮೃತ್ಯು”