ನಿರಂತರ ಹೋರಾಟ ಫಲ ಬೀರಲಿಲ್ಲ: ಚೆರ್ಕಳ-ಅಡ್ಕಸ್ಥಳ ರಸ್ತೆ ಬೇಸಿಗೆ ಮಳೆಗೆ ಕೆಸರುಗದ್ದೆಯಾಗಿ ಮಾರ್ಪಾಡು
ಬದಿಯಡ್ಕ: ನಿರಂತರ ಜನರ ಪ್ರತಿಭಟನೆ, ಬೇಡಿಕೆ ಉಂಟಾಗಿದ್ದರೂ ಯಾವುದೇ ಫಲವಿಲ್ಲದ ಚೆರ್ಕಳ- ಅಡ್ಕಸ್ಥಳ ರಸ್ತೆ ಈಗ ಸಂಚಾರಕ್ಕೆ ಅಯೋಗ್ಯವಾದ ಸ್ಥಿತಿಗೆ ತಲುಪಿದೆ. ಈ ರಸ್ತೆಯ ಪಳ್ಳತ್ತಡ್ಕದಲ್ಲಿ ಬೃಹತ್ ಹೊಂಡ ಸೃಷ್ಟಿಯಾಗಿ ವಾಹನಗಳಿಗೆ ಸಂಚಕಾರ ಉಂಟುಮಾಡುತ್ತಿದೆ. ಚೆರ್ಕಳ- ಅಡ್ಕಸ್ಥಳ ರಸ್ತೆ ದುರಸ್ತಿಗೊಳಿ ಸಬೇಕೆಂದು ವಿವಿಧ ರಾಜಕೀಯ ಪಕ್ಷಗಳು, ವಿವಿಧ ಸಂಘಸಂಸ್ಥೆಗಳು ಹಲವು ಬಾರಿ ಹೋರಾಟ ನಡೆಸಿದ್ದವು. ಆದರೆ ಶಾಸಕರಿಂದಾಗಲೀ, ಲೋಕೋ ಪಯೋಗಿ ಇಲಾಖೆಯಿಂದಾಗಲೀ ಸೂಕ್ತ ಕ್ರಮ ಇದುವರೆಗೂ ಉಂಟಾಗಲಿಲ್ಲ. ರಸ್ತೆ ದುರಸ್ತಿಗೆ ಟೆಂಡರ್ ಕರೆಯಲಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದರೂ …
Read more “ನಿರಂತರ ಹೋರಾಟ ಫಲ ಬೀರಲಿಲ್ಲ: ಚೆರ್ಕಳ-ಅಡ್ಕಸ್ಥಳ ರಸ್ತೆ ಬೇಸಿಗೆ ಮಳೆಗೆ ಕೆಸರುಗದ್ದೆಯಾಗಿ ಮಾರ್ಪಾಡು”