ಹುಚ್ಚುನಾಯಿ ಕಚ್ಚಿ ಹಸು ಸಾವು: ಮನನೊಂದ ರೈತ ವಿಷಸೇವಿಸಿ ಆತ್ಮಹತ್ಯೆ; ನಾಡಿನಲ್ಲಿ ಶೋಕಸಾಗರ
ಬೋವಿಕ್ಕಾನ: ಹುಚ್ಚುನಾಯಿ ಕಡಿತಕ್ಕೊಳಗಾಗಿ ದನ ಸಾವನ್ನಪ್ಪಿರು ವುದರಿಂದ ಮನನೊಂದ ರೈತ ವಿಷ ಪ್ರಾಶನಗೈದು ಆತ್ಮಹತ್ಯೆಗೈದ ಘಟನೆ ನಾಡಿನಲ್ಲಿ ಶೋಕಸಾಗರ ಸೃಷ್ಟಿಸಿದೆ. ಮುಳಿಯಾರು ಪಾಣೂರು ಬಾಲನಡ್ಕದ ನಾರಾಯಣನ್ (80) ಎಂಬವರು ಮೃತಪಟ್ಟ ವ್ಯಕ್ತಿ. ಇವರು ಮೊನ್ನೆ ಬೆಳಿಗ್ಗೆ ಹಿತ್ತಿಲಲ್ಲಿ ಗಂಭೀರಾ ವಸ್ಥೆಯಲ್ಲಿ ಕಂಡುಬಂದಿದ್ದು ಅವರನ್ನು ಮನೆಯವರು ತಕ್ಷಣ ಚೆಂಗಳ ಸಹಕಾರಿ ಆಸ್ಪತ್ರೆಗೆ ಸಾಗಿಸಿ ತುರ್ತು ಚಿಕಿತ್ಸೆ ನೀಡಲಾಯಿತಾದರೂ ಅದು ಫಲಕಾರಿಯಾಗದೆ ನಿನ್ನೆ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಭತ್ತ, ಕಂಗು ಹಾಗೂ ಹೈನುಗಾರಿಕಾ ಕೃಷಿಕರಾಗಿರುವ ನಾರಾಯಣನ್ರ ಎರಡು ವರ್ಷ ಪ್ರಾಯದ ಹಸುವನ್ನು …
Read more “ಹುಚ್ಚುನಾಯಿ ಕಚ್ಚಿ ಹಸು ಸಾವು: ಮನನೊಂದ ರೈತ ವಿಷಸೇವಿಸಿ ಆತ್ಮಹತ್ಯೆ; ನಾಡಿನಲ್ಲಿ ಶೋಕಸಾಗರ”