ರಾಜ್ಯಕ್ಕೆ ತಲುಪಿದ ಶೃಂಗೇರಿಶ್ರೀಗಳಿಗೆ ಸ್ವರ್ಗದಲ್ಲಿ ಗಾರ್ಡ್ ಆಫ್ ಆನರ್
ಪೆರ್ಲ: ಶೃಂಗೇರಿ ಮಠದ ಕಿರಿಯ ಮಠಾಧೀಶ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಏಳು ದಿನಗಳ ಕೇರಳ ಭೇಟಿಗಾಗಿ ನಿನ್ನೆ ಸಂಜೆ ಪುತ್ತೂರು ಪಾಣಾಜೆ ಮೂಲಕ ಗಡಿ ಭಾಗವಾದ ಸ್ವರ್ಗಕ್ಕೆ ಆಗಮಿಸಿದಾಗ ರಾಜ್ಯ ಪೊಲೀಸ್ ವರಿಷ್ಠಾಧಿಕಾರಿ ಡಿಜಿಪಿ ರಾವಡ ಆಜಾದ್ ಚಂದ್ರಶೇಖರ್ರ ನೇತೃತ್ವದಲ್ಲಿ ರಾಜ್ಯ ಸರಕಾರದ ಪರವಾಗಿ ಗಾರ್ಡ್ ಆಫ್ ಆನರ್ ನೀಡಿ ಗೌರವಿಸಲಾಯಿತು. ಡಿಐಜಿ ಯತೀಶ್ಚಂದ್ರ ಐಪಿಎಸ್ ಸಹಿತ ಉನ್ನತ ಪೊಲೀಸ್ ಅಧಿಕಾರಿಗಳು ಸ್ವರ್ಗಕ್ಕೆ ತಲುಪಿದ್ದರು. ಕಜಂಪಾಡಿ ಸುಬ್ರಹ್ಮಣ್ಯ ಭಟ್, ಪಡ್ರೆ ಶ್ರೀ ಜಟಾಧಾರಿ ಮೂಲಸ್ಥಾನದ ಅರ್ಚಕ …
Read more “ರಾಜ್ಯಕ್ಕೆ ತಲುಪಿದ ಶೃಂಗೇರಿಶ್ರೀಗಳಿಗೆ ಸ್ವರ್ಗದಲ್ಲಿ ಗಾರ್ಡ್ ಆಫ್ ಆನರ್”