ಕಾಂಗ್ರೆಸ್ನೊಳಗಿನ ಆಂತರಿಕ ಕಚ್ಚಾಟ ರಾಜ್ಮೋಹನ್ ಉಣ್ಣಿತ್ತಾನ್ರ ಹೇಳಿಕೆಯಿಂದ ಪ್ರಕಟ- ಎಂ.ಎಲ್. ಅಶ್ವಿನಿ
ಕಾಸರಗೋಡು: ಪುಲ್ಲೂರು ಪೆರಿಯ ಪಂಚಾಯತ್ ಅಧ್ಯಕ್ಷ ಚುನಾವಣೆಯ ಮೊದಲ ಅವಕಾಶದಲ್ಲಿ ೪ ಐಕ್ಯರಂಗದ ಜನಪ್ರತಿನಿಧಿಗಳು ದೂರವುಳಿದಿರುವುದು ಕಾಂಗ್ರೆಸ್ನ ಆಂತರಿಕ ಭಿನ್ನಮತೀಯ ಧೋರಣೆಯ ಮುಖವೆಂದು ಇದನ್ನು ಬಿಜೆಪಿಯ ತಲೆಗೆ ಕಟ್ಟಿಕೊಡಲು ಸಂಸದ ರಾಜ್ಮೋಹನ್ ಯತ್ನಿಸುತ್ತಿರುವು ದಾಗಿಯೂ ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಆರೋಪಿಸಿದರು. ಜಿಲ್ಲೆಯಲ್ಲಿ ಲೀಗ್ ಕಾಂಗ್ರೆಸ್ನ್ನು ನುಂ ಗಿದ್ದು, ರಾಜ್ಮೋಹನ್ ಉಣ್ಣಿತ್ತಾನ್ರ ನಿಲುವಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ದೊಡ್ಡ ಮಟ್ಟಿನ ಅಸ್ವಸ್ಥತೆ ಇದೆ. ಇದನ್ನು ಮರೆಮಾಚಲು ರಾಜ್ ಮೋಹನ್ ಉಣ್ಣಿತ್ತಾನ್ ಸ್ವಂತ ಪಕ್ಷದ ಜನಪ್ರತಿನಿಧಿಗಳು, ಬಿಜೆಪಿಯೊಂದಿಗೆ ಆಂತರಿಕ …