ಭಾರತೀಯ ಸಂವಿಧಾನ ಸಮಾನ ನೀತಿ ಹಾಗೂ ಸಂತ್ರಸ್ತ ಜನತೆಯ ಪ್ರಣಾಳಿಕೆ -ಸಚಿವ ಎ.ಕೆ. ಶಶೀಂದ್ರನ್
ಕಾಸರಗೋಡು: ಭಾರತದ ಸಂವಿಧಾನವು ಸಂತ್ರಸ್ತ ಜನತೆಯ ಹಾಗೂ ಸಮಾನ ನೀತಿಯ ಒಂದು ಪ್ರಣಾಳಿಕೆ ಯಾಗಿದೆ ಎಂದು ಅರಣ್ಯ ಖಾತೆ ಸಚಿವ ಎ.ಕೆ. ಶಶೀಂದ್ರನ್ ಹೇಳಿದ್ದಾರೆ. ವಿದ್ಯಾನಗರದ ಸ್ಟೇಡಿಯಂನಲ್ಲಿ ಭಾರತದ ೭೭ನೇ ಗಣರಾಜ್ಯೋತ್ಸವದಂಗವಾಗಿ ನಿನ್ನೆ ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣಗೈದುವಂದನೆ ಸ್ವೀಕರಿಸಿ ಸಚಿವರು ಮಾತನಾಡುತ್ತಿದ್ದರು. ಫೆಡರಲಿಸಂ ಎನ್ನುವುದು ನಮ್ಮ ಸಂವಿಧಾನದ ಮೂಲ ಘಟಕವಾಗಿದೆ. ಅಧಿಕಾರ ವಿಭಜನೆ ಹಾಗೂ ಪರಸ್ಪರ ಗೌರವ ಇದರ ಪ್ರಧಾನ ಅಂಶವಾಗಿದೆ. ಭಾರತೀಯ ಫೆಡರಲಿಸಂ ನಮ್ಮ ವೈವಿಧ್ಯತೆಯನ್ನು ಸಂಘಟಿತವಾಗಿ ನಿಲ್ಲಿಸುವ ಒಂದು ರಾಷ್ಟ್ರೀಯ ಸಾಮೂಹಿಕ ಒಡಂಬಡಿಕೆಯೂ …
Read more “ಭಾರತೀಯ ಸಂವಿಧಾನ ಸಮಾನ ನೀತಿ ಹಾಗೂ ಸಂತ್ರಸ್ತ ಜನತೆಯ ಪ್ರಣಾಳಿಕೆ -ಸಚಿವ ಎ.ಕೆ. ಶಶೀಂದ್ರನ್”