ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ: ಮೇ 6ರಂದು ಹೋಟೆಲ್ ಬಂದ್ಗೆ ಕರೆ
ತಿರುವನಂತಪುರ: ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಏರಿಕೆಯನ್ನು ಪ್ರತಿಭಟಿಸಿ ಮೇ ೬ರಂದು ರಾಜ್ಯಾದ್ಯಂತ ಎಲ್ಲಾ ಹೋಟೆಲ್ಗಳನ್ನು ಮುಚ್ಚುಗಡೆಗೊಳಿಸಿ ಬಂದ್ಗೆ ಕೇರಳ ಹೋಟೆಲ್ ಆಂಡ್ ರೆಸ್ಟೋರೆಂಟ್ ಅಸೋಸಿಯೇಷನ್ (ಕೆಎಚ್ಆರ್ಎ) ಕರೆ ನೀಡಿದೆ. ಬಂದ್ನ ಮುನ್ನ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಮಟ್ಟಗಳಲ್ಲಿ ಪ್ರತಿಭಟನೆ ನಡೆಸಲು ಸಂಘಟನೆ ತೀರ್ಮಾನಿಸಿದೆ. ಬಂದ್ನ ದಿನದಂದು ಕೇಂದ್ರ, ತೈಲ ಕಂಪೆನಿಗಳ ಮುಂದೆ ಮತ್ತು ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದೆಂದು ಸಂಘಟನೆಯ ಪದಾಧಿಕಾರಿಗಳು ತಿಳಿಸಿದ್ದಾರೆ. ವಾಣಿಜ್ಯ ಬಳಕೆಯ 19 ಕೆಜಿ ಅನಿಲ ಸಿಲಿಂಡರ್ …
Read more “ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ: ಮೇ 6ರಂದು ಹೋಟೆಲ್ ಬಂದ್ಗೆ ಕರೆ”