ಮಹಿಳಾ ಮೀಸಲಾತಿ ಮಸೂದೆ ವಿರೋಧದ ಮೂಲಕ ದ. ಭಾರತ ರಾಜ್ಯಗಳ ಜನರಿಗೆ ವಿಪಕ್ಷಗಳಿಂದ ವಂಚನೆ- ಕೆ. ರಂಜಿತ್
ಕಾಸರಗೋಡು: ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿ ಸುವ ಮೂಲಕ ಹೆಚ್ಚು ಜನಪ್ರತಿ ನಿಧಿಗಳು ಲಭಿಸಬಹುದಾಗಿದ್ದ ದಕ್ಷಿಣ ಭಾರತದ ರಾಜ್ಯಗಳ ಜನರನ್ನು ವಂಚಿಸಲಾಗಿದೆ ಎಂದು, ಆದರೆ ಈ ಮಸೂದೆಯನ್ನು ಎಲ್ಲಾ ಕಾಲದಲ್ಲೂ ಕಾಂಗ್ರೆಸ್ ಸಹಿತದ ವಿಪಕ್ಷಗಳಿಗೆ ತಡೆಹಿಡಿಯಲು ಸಾಧ್ಯವಿಲ್ಲವೆಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ. ರಂಜಿತ್ ನುಡಿದರು. ಮಹಿಳಾ ಮೀಸಲಾತಿ ಮಸೂದೆಯನ್ನು ಸೋಲಿಸಲು ನೇತೃತ್ವ ನೀಡಿದ ಕಾಂಗ್ರೆಸ್ ಸಹಿತ ವಿಪಕ್ಷಗಳ ವಿರುದ್ಧ ಬಿಜೆಪಿ ಜಿಲ್ಲಾ ಸಮಿತಿ ಹೊಸ ಬಸ್ ನಿಲ್ದಾಣ ಪರಿಸರ ದಲ್ಲಿ ಆಯೋಜಿಸಿದ ಪ್ರತಿಭಟನಾ ಸಭೆಯನ್ನು ಉದ್ಘಾಟಿಸಿ …
Read more “ಮಹಿಳಾ ಮೀಸಲಾತಿ ಮಸೂದೆ ವಿರೋಧದ ಮೂಲಕ ದ. ಭಾರತ ರಾಜ್ಯಗಳ ಜನರಿಗೆ ವಿಪಕ್ಷಗಳಿಂದ ವಂಚನೆ- ಕೆ. ರಂಜಿತ್”