ಕಾಸರಗೋಡಿನಲ್ಲಿ ವಿಶ್ವ ಪರಿಸರದಿನಾಚರಣೆ
ಕಾಸರಗೋಡು: ವಿಶ್ವ ಪರಿಸರದಿನದಂಗವಾಗಿ ಸೋಶ್ಯಲ್ ಪೊಲೀಸಿಂಗ್ ಡಿವಿಶನ್, ಎಸ್ಪಿಸಿ ಕಾಸರಗೋಡು, ಶ್ರೀ ಕುರುಂಬಾ ಭಗವತೀ ಕ್ಷೇತ್ರ ಕಡಪ್ಪುರ ಎಂಬಿವುಗಳ ಸಂಯುಕ್ತಾಶ್ರಯ ದಲ್ಲಿ ಇಂದು ಬೆಳಿಗ್ಗೆ ಕಾಸರ ಗೋಡು ಕಡಪ್ಪುರದಲ್ಲಿ ಗಿಡ ನೆಟ್ಟು ಶುಚೀಕರಣ ನಡೆಸಲಾಯಿತು. ಭೂಮಿಯನ್ನು ರಕ್ಷಿಸಿ ಎಂಬ ಸಂದೇಶದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಕಾಸರಗೋಡು ಜಿಎಚ್ಎಸ್ನ ಸ್ಟುಡೆಂಟ್ ಪೊಲೀಸ್, ನಾಯಮ್ಮಾರ್ ಮೂಲೆ ಟಿಐಎಚ್ಎಸ್ಎಸ್, ತಳಂಗರೆ ಜಿಎಂವಿಎಚ್ ಎಸ್ಎಸ್ನ 1975 ಬ್ಯಾಚ್ ಸಹಕಾರ ನೀಡಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಭರತ್ ರೆಡ್ಡಿ ಗಿಡ ನೆಟ್ಟು ಕಾರ್ಯಕ್ರಮ …