ಕೂಲಿ ಕಾರ್ಮಿಕ ನಿಧನ

ಮುಳ್ಳೇರಿಯ: ನೆಟ್ಟಣಿಗೆ ನಾಕೂರು ನಿವಾಸಿ, ಕೂಲಿ ಕಾರ್ಮಿಕ ಗುರುಪ್ರಸಾದ್ (30) ನಿಧನ ಹೊಂದಿದರು. ಅಸೌಖ್ಯ ತಗಲಿ ಚಿಕಿತ್ಸೆಯಲ್ಲಿದ್ದರು. ದಿ| ದೇವಪ್ಪ ನಾಯ್ಕ್- ಇಂದಿರ ದಂಪತಿ ಪುತ್ರನಾಗಿದ್ದಾರೆ. ಮೃತರು ತಾಯಿ, ಸಹೋದರ ಯೋಗೀಶ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಆದೂರು ಪೊಲೀಸರು ಅಸಹಜ ಸಾವಿಗೆ ಕೇಸು ದಾಖಲಿಸಿದ್ದಾರೆ.

RELATED NEWS

You cannot copy contents of this page