ಮಂಜೇಶ್ವರ ಸಾರ್ವಜನಿಕ ಶ್ರೀ ಗಣೇಶೋತ್ಸವ ನೂತನ ಪದಾಧಿಕಾರಿಗಳ ಆಯ್ಕೆ

ಹೊಸಂಗಡಿ: ಮಂಜೇಶ್ವರ ಸಾರ್ವಜನಿಕ ಶ್ರೀ ಗಣೇಶೋತ್ಸವದ ಮಹಾಸಭೆ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ನಡೆಯಿತು. ಸಭೆಯಲ್ಲಿ ವರದಿ ವಾಚನ, 45ನೇ ವರ್ಷದ ಲೆಕ್ಕ ಪತ್ರ ಮಂಡನೆ ಹಾಗೂ ನೂತನ ಸಮಿತಿ ಆಯ್ಕೆ ನೆರವೇರಿತು. ನೂತನ ಅಧ್ಯಕ್ಷರಾಗಿ ಯಾದವ ಬಡಾಜೆ, ಪ್ರ. ಕಾರ್ಯದರ್ಶಿಯಾಗಿ ಕಮಲಾಕ್ಷ ತೂಮಿನಾಡು, ಕೋಶಾಧಿಕಾರಿಯಾಗಿ ಅಶೋಕ್ ದೇವಾಡಿಗ ಆಯ್ಕೆಯಾ ದÀರು. ಗಣೇಶೋತ್ಸವ ಸೆಪ್ಟೆಂಬರ್ 14ರಿಂದ 17ರ ತನಕ ನಡೆಯಲಿದೆ.

You cannot copy contents of this page