
ಕಾಸರಗೋಡು: ಕೃಷಿ ತೋಟದ ಪೊದೆಗಳನ್ನು ಕಡಿಯುತ್ತಿದ್ದ ವೇಳೆ ಕಣಜದ ಹುಳುಗಳ ದಾಳಿಗೊಳಗಾಗಿ ಅಧ್ಯಾಪಕ ಸಾವನ್ನಪ್ಪಿ ಹಲವರು ಗಾಯಗೊಂಡ ಘಟನೆ ನಡೆದಿದೆ. ಪನತ್ತಡಿ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಅಧ್ಯಾಪಕ ರಾಜಪುರಕ್ಕೆ ಸಮೀಪದ ಬಳಾಂತೋಡು ಚಾಮುಂಡಿಕುನ್ನು ನಿವಾಸಿ ಸಿ. ವಿಜಯ್ ಕುಮಾರ್ (56) ಸಾವನ್ನಪ್ಪಿದ ದುರ್ದೈವಿ. ಆ ವೇಳೆ ಇವರ ಜತೆಗಿದ್ದ ಕಾರ್ಮಿಕರಾದ ತುಂಬೋಡಿ ನಿವಾಸಿಗಳಾದ ನಂದಕುಮಾರ್ (41), ರಾಘವನ್ (70), ಕೇಶವನ್ (53) ಮತ್ತು ಚಂದ್ರನ್ (50) ಎಂಬವರ ಮೇಲೂ ಕಣಜದ ಹುಳ ದಾಳಿ ನಡೆಸಿದ ಪರಿಣಾಮ …
Read more “ಕೃಷಿ ತೋಟದಲ್ಲಿ ಕಣಜದ ಹುಳು ದಾಳಿ: ಅಧ್ಯಾಪಕ ಮೃತ್ಯು; ನಾಲ್ವರು ಕಾರ್ಮಿಕರಿಗೆ ಗಾಯ”
ತಿರುವನಂತಪುರ: ಎಸ್ಎಸ್ ಎಲ್ಸಿ ಪರೀಕ್ಷಾ ಫಲಿತಾಂಶವನ್ನು ನಾಳೆ ಅಪರಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು. ಏಕೀಕೃತ ಸೇವಾ ಪ್ಲಾಟ್ಫಾಂ ಆಗಿರುವ ‘ನಮ್ಮಡೆ ಕೇರಳಂ’ ಎಂಬ ಆಪ್ನಲ್ಲ್ಲೂ ಫಲಿತಾಂಶ ಲಭಿಸಲಿದೆ. ಇದರ ಹೊರತಾಗಿ www.results. kite.kerala.gov.in ಎಂಬ ಕ್ಲೌಡ್ ಆಧಾರಿತ ಪೋರ್ಟಲ್ ಮತ್ತು Saphalam KITE ಎಂಬ ಮೊಬೈಲ್ ಆಪ್ನಲ್ಲಿ ಫಲಿತಾಂಶ ಲಭಿಸಲಿದೆ. ಸಾಧಾರಣವಾಗಿ ಶಿಕ್ಷಣ ಸಚಿವರೇ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸುತ್ತಿದ್ದು ಆದರೆ ಈ ಬಾರಿ ಹೊಸ ಸರಕಾರ ಇನ್ನೂ ಅಸ್ತಿತ್ವಕ್ಕೆ ಬಾರದಿರುವುದರಿಂದ ಪರೀಕ್ಷಾ ಫಲಿತಾಂಶ ಪ್ರಕಟಗೊ ಳ್ಳುವಲ್ಲಿ …

ಕಾಸರಗೋಡು: ಲಾರಿ ಢಿಕ್ಕಿ ಹೊಡೆದು ಬೈಕ್ ಸವಾರನಾದ ವಿದ್ಯಾರ್ಥಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಉದುಮ ಕೋಟೆಕುನ್ನಿನ ನಸೀರ್- ರಸೀನಾ ದಂಪತಿ ಪುತ್ರ ಲುಕ್ಮಾನ್ (22) ಸಾವನ್ನಪ್ಪಿದ ದುರ್ದೈವಿ. ಮಂಗಳೂರಿನ ಶ್ರೀದೇವಿ ಕಾಲೇಜಿನ ಪ್ರಥಮ

ಬದಿಯಡ್ಕ: ಯುವಕನನ್ನು ಕೊಠಡಿಯೊಳಗೆ ಕೂಡಿ ಹಾಕಿದ ಬಳಿಕ ಮಾಲೆ ಪಟಾಕಿ ಸ್ಫೋಟಿಸಿದ್ದು, ಇದರಿಂದ ಯುವಕ ಗಂಭೀರ ಗಾಯಗೊಂಡಿರುವುದಾಗಿ ದೂರಲಾಗಿದೆ. ಮಲ್ಲ ಚೋಕೆಮೂಲೆ ನಿವಾಸಿಯಾದ ಎಂ.ಅಭಿಲಾಷ್ (32) ಗಂಭೀರ ಗಾಯಗೊಂಡಿದ್ದು, ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ

ಕಾಸರಗೋಡು: ಕೃಷಿ ತೋಟದ ಪೊದೆಗಳನ್ನು ಕಡಿಯುತ್ತಿದ್ದ ವೇಳೆ ಕಣಜದ ಹುಳುಗಳ ದಾಳಿಗೊಳಗಾಗಿ ಅಧ್ಯಾಪಕ ಸಾವನ್ನಪ್ಪಿ ಹಲವರು ಗಾಯಗೊಂಡ ಘಟನೆ ನಡೆದಿದೆ. ಪನತ್ತಡಿ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಅಧ್ಯಾಪಕ ರಾಜಪುರಕ್ಕೆ ಸಮೀಪದ ಬಳಾಂತೋಡು ಚಾಮುಂಡಿಕುನ್ನು

ತಿರುವನಂತಪುರ: ಎಸ್ಎಸ್ ಎಲ್ಸಿ ಪರೀಕ್ಷಾ ಫಲಿತಾಂಶವನ್ನು ನಾಳೆ ಅಪರಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು. ಏಕೀಕೃತ ಸೇವಾ ಪ್ಲಾಟ್ಫಾಂ ಆಗಿರುವ ‘ನಮ್ಮಡೆ ಕೇರಳಂ’ ಎಂಬ ಆಪ್ನಲ್ಲ್ಲೂ ಫಲಿತಾಂಶ ಲಭಿಸಲಿದೆ. ಇದರ ಹೊರತಾಗಿ www.results. kite.kerala.gov.in ಎಂಬ

ಕಾಸರಗೋಡು: ಲಾರಿ ಢಿಕ್ಕಿ ಹೊಡೆದು ಬೈಕ್ ಸವಾರನಾದ ವಿದ್ಯಾರ್ಥಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಉದುಮ ಕೋಟೆಕುನ್ನಿನ ನಸೀರ್- ರಸೀನಾ ದಂಪತಿ ಪುತ್ರ ಲುಕ್ಮಾನ್ (22) ಸಾವನ್ನಪ್ಪಿದ ದುರ್ದೈವಿ. ಮಂಗಳೂರಿನ ಶ್ರೀದೇವಿ ಕಾಲೇಜಿನ ಪ್ರಥಮ

ತಿರುವನಂತಪುರ: ಎಸ್ಎಸ್ ಎಲ್ಸಿ ಪರೀಕ್ಷಾ ಫಲಿತಾಂಶವನ್ನು ನಾಳೆ ಅಪರಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು. ಏಕೀಕೃತ ಸೇವಾ ಪ್ಲಾಟ್ಫಾಂ ಆಗಿರುವ ‘ನಮ್ಮಡೆ ಕೇರಳಂ’ ಎಂಬ ಆಪ್ನಲ್ಲ್ಲೂ ಫಲಿತಾಂಶ ಲಭಿಸಲಿದೆ. ಇದರ ಹೊರತಾಗಿ www.results. kite.kerala.gov.in ಎಂಬ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page