
ಕಾಸರಗೋಡು: ಪೆರ್ಲ ಬಳಿಯ ಕುರಿಯಡ್ಕದಲ್ಲಿ ಮನೆಯಿಂದ ಕಳ್ಳಕೋವಿ ಹಾಗೂ ಮದ್ದುಗುಂಡುಗಳ ಸಹಿತ ಸೆರೆಗೀಡಾದ ವ್ಯಕ್ತಿಗೆ ನ್ಯಾಯಾಲಯ ರಿಮಾಂಡ್ ವಿಧಿಸಿದೆ. ಕುರಿಯಡ್ಕ ನಿವಾಸಿ ಕೃಷ್ಣಪ್ಪ ನಾಯ್ಕ್ಗೆ ನ್ಯಾಯಾಲಯ ರಿಮಾಂಡ್ ವಿಧಿಸಿದೆ. ಬದಿಯಡ್ಕ ಪೊಲೀಸರು ಮೊನ್ನೆ ನಡೆಸಿದ ದಾಳಿ ವೇಳೆ ಕೃಷ್ಣಪ್ಪ ನಾಯ್ಕನ ಮನೆಯಿಂದ ಕಳ್ಳಕೋವಿ, ಎರಡು ಮದ್ದುಗುಂಡುಗಳು ಹಾಗೂ ೪೨ ಖಾಲಿ ಕೇಸ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಕೃಷ್ಣಪ್ಪ ನಾಯ್ಕ್ನನ್ನು ಬಂಧಿಸಲಾಗಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯ ಭರತ್ ರೆಡ್ಡಿಗೆ ಲಭಿಸಿದ ಗುಪ್ತ ಮಾಹಿತಿಯಂತೆ ಬದಿಯಡ್ಕ ಪೊಲೀಸ್ ಇನ್ಸ್ಪೆಕ್ಟರ್ …
Read more “ಪೆರ್ಲ ಬಳಿ ಮನೆಯಿಂದ ನಾಡಕೋವಿ, ಮದ್ದುಗುಂಡು ವಶ: ಬಂಧಿತ ಆರೋಪಿಗೆ ರಿಮಾಂಡ್”
ಕಾಸರಗೋಡು: ನೀಲೇಶ್ವರದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಕೊಲೆಯತ್ನ ಸಹಿತ ೨೨ರಷ್ಟು ಪ್ರಕರಣಗಳಲ್ಲಿ ಆರೋಪಿ ಯಾದ ಕುಖ್ಯಾತ ಗೂಂಡಾನನ್ನು ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಕೂಡ್ಲು ಪಾರೆಕಟ್ಟೆ ಆರ್ಡಿನಗರದ ಅಜಯ್ ಕುಮಾರ್ ಶೆಟ್ಟಿ ಯಾನೆ ತೇಜು (29) ಎಂಬಾತನನ್ನು ನೀಲೇಶ್ವರ ಪೊಲೀಸ್ ಇನ್ಸ್ಪೆಕ್ಟರ್ ನಿಬಿನ್ ಜೋಯ್ ಬಂಧಿಸಿದ್ದಾರೆ. ನಿನ್ನೆ ರಾತ್ರಿ 10 ಗಂಟೆಗೆ ರಾಷ್ಟ್ರೀಯ ಹೆದ್ದಾರಿ ಕರುವಚ್ಚೇರಿ ಲೋಕೋಪಯೋಗಿ ಕಚೇರಿ ಮುಂದಿನ ರಸ್ತೆಯಲ್ಲಿ ತೇಜು ಜನರಿಗೆ ಬೆದರಿಕೆಯೊಡ್ಡಿದ್ದನು. ಈ ವಿಷಯ ತಿಳಿದು …
Read more “ಪೊಲೀಸರಿಗೆ ಹಲ್ಲೆ: ಕೊಲೆಯತ್ನ ಸಹಿತ 22 ಪ್ರಕರಣಗಳ ಆರೋಪಿ ಬಂಧನ”





ಮಂದಿ ಆಸ್ಪತ್ರೆಯಲ್ಲಿ, ಲಾಠಿ ಪ್ರಯೋಗಿಸಿದ ಪೊಲೀಸರು, ಸಂಘಟಕರ ವಿರುದ್ಧ ಕೇಸು ಕಾಸರಗೋಡು: ಸಂಗೀತ ರಸಮಂಜರಿ ಕಾರ್ಯಕ್ರಮದಲ್ಲಿ ಪ್ರೇಕ್ಷಕರ ಅಭೂತಪೂರ್ವ ಸಂದಣಿಯಿಂದಾಗಿ ಭಾರೀ ನೂಕುನುಗ್ಗಲು ಹಾಗೂ ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗಿ ೧೨ಕ್ಕೂ ಹೆಚ್ಚು ಮಂದಿ ಕುಸಿದು

ಮಂಜೇಶ್ವರ: ತ್ರಿಸ್ತರ ಪಂಚಾಯತ್ ಚುನಾವಣೆಯ ಪ್ರಚಾರ ಬಿರುಸುಗೊಳ್ಳುತ್ತಿರುವಂತೆ ಮಂಜೇಶ್ವರ, ಮಂಗಲ್ಪಾಡಿ, ಕುಂಬಳೆ ಗ್ರಾಮ ಪಂಚಾಯತ್ಗಳಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರಲ್ಲಿ ಕುತೂಹಲ ತೀವ್ರಗೊಂಡಿದೆ. ಮುಂದೆ ಏನಾಗಲಿದೆಯೆಂದು ತಿಳಿಯಲು ನಿರೀಕ್ಷೆಯೊಂದಿಗೆ ಮತದಾರರು ಕಾದುಕುಳಿತಿದ್ದಾರೆ. ಪಂಚಾಯತ್ ಚುನಾವಣೆಯಲ್ಲಿ ಈ

ಕಾಸರಗೋಡು: ಪೆರ್ಲ ಬಳಿಯ ಕುರಿಯಡ್ಕದಲ್ಲಿ ಮನೆಯಿಂದ ಕಳ್ಳಕೋವಿ ಹಾಗೂ ಮದ್ದುಗುಂಡುಗಳ ಸಹಿತ ಸೆರೆಗೀಡಾದ ವ್ಯಕ್ತಿಗೆ ನ್ಯಾಯಾಲಯ ರಿಮಾಂಡ್ ವಿಧಿಸಿದೆ. ಕುರಿಯಡ್ಕ ನಿವಾಸಿ ಕೃಷ್ಣಪ್ಪ ನಾಯ್ಕ್ಗೆ ನ್ಯಾಯಾಲಯ ರಿಮಾಂಡ್ ವಿಧಿಸಿದೆ. ಬದಿಯಡ್ಕ ಪೊಲೀಸರು ಮೊನ್ನೆ ನಡೆಸಿದ

ಕಾಸರಗೋಡು: ನೀಲೇಶ್ವರದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಕೊಲೆಯತ್ನ ಸಹಿತ ೨೨ರಷ್ಟು ಪ್ರಕರಣಗಳಲ್ಲಿ ಆರೋಪಿ ಯಾದ ಕುಖ್ಯಾತ ಗೂಂಡಾನನ್ನು ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಕೂಡ್ಲು ಪಾರೆಕಟ್ಟೆ ಆರ್ಡಿನಗರದ

ಮಂದಿ ಆಸ್ಪತ್ರೆಯಲ್ಲಿ, ಲಾಠಿ ಪ್ರಯೋಗಿಸಿದ ಪೊಲೀಸರು, ಸಂಘಟಕರ ವಿರುದ್ಧ ಕೇಸು ಕಾಸರಗೋಡು: ಸಂಗೀತ ರಸಮಂಜರಿ ಕಾರ್ಯಕ್ರಮದಲ್ಲಿ ಪ್ರೇಕ್ಷಕರ ಅಭೂತಪೂರ್ವ ಸಂದಣಿಯಿಂದಾಗಿ ಭಾರೀ ನೂಕುನುಗ್ಗಲು ಹಾಗೂ ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗಿ ೧೨ಕ್ಕೂ ಹೆಚ್ಚು ಮಂದಿ ಕುಸಿದು

ಪತ್ತನಂತಿಟ್ಟ: ಶಬರಿಮಲೆ ಶ್ರೀ ಅಯ್ಯಪ್ಪ ಕ್ಷೇತ್ರದ ಗರ್ಭಗುಡಿಯ ಬಾಗಿಲು ಮತ್ತು ದ್ವಾರಪಾಲಕ ಮೂರ್ತಿಗಳು ತಾಮ್ರದ್ದಾಗಿದೆಯೆಂದು ಮುಜರಾಯಿ ಮಂಡಳಿಯ ಕಾರ್ಯಸೂಚಿಯಲ್ಲಿ ತಿದ್ದಿ ಬರೆದದ್ದು ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಎ. ಪದ್ಮಕುಮಾರ್ ಆಗಿದ್ದಾರೆಂದು ವಿಶೇಷ ತನಿಖಾ
ನವದೆಹಲಿ: ಈ ವರ್ಷ ಭಾರತದ ವಿವಿಧೆಡೆಗಳಲ್ಲಿ ವ್ಯಾಪಕ ಆತ್ಮಾಹುತಿ ಬಾಂಬರ್ ದಾಳಿಗೆ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯಾದ ಜೈಶ್ ಎ ಮೊಹಮ್ಮದ್ ನೀಲನಕ್ಷೆ ತಯಾರಿಸಿದೆ ಎಂಬ ಆಘಾತಕಾರಿ ಮಾಹಿತಿ ತನಿಖಾ ತಂಡಕ್ಕೆ ಲಭಿಸಿದೆ. ನವದೆಹಲಿಯಲ್ಲಿ ನಡೆದ

ಕಾಬೂಲ್: ಅಪಘಾನಿಸ್ಥಾನದ ಅತೀ ದೊಡ್ಡ ನಗರವಾದ ಮಜರ್ ಇ ಶೆರೀಫ್ನಲ್ಲಿ 6.3 ತೀವ್ರತೆಯ ಭಾರೀ ಭೂಕಂಪ ಸಂಭವಿಸಿದೆ ಯೆಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಜಿಕಲ್ ಸರ್ವೇ ತಿಳಿಸಿದೆ. ಭೂಮಿಯ 28 ಕಿ.ಮೀ. ಆಳದಲ್ಲಿ ಈ ಭೂಕಂಪ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page