
ಕಾಸರಗೋಡು: ಜುಗಾರಿ ಕೇಂದ್ರಕ್ಕೆ ದಾಳಿ ನಡೆಸಿದ ಪೊಲೀಸರು ಆರು ಮಂದಿಯನ್ನು ಬಂಧಿಸಿ ೪೯,೭೪೦ ರೂಪಾಯಿ ವಶಪಡಿಸಿಕೊಂಡಿದ್ದಾರೆ. ಬೇಡಗಂ ಪೊಲೀಸ್ ಠಾಣೆ ವ್ಯಾಪ್ತಿಯ ಬಂದಡ್ಕ ಮಾರಿಪಡ್ಪು ಎಂಬಲ್ಲಿನ ರಬ್ಬರ್ ತೋಟದಲ್ಲಿ ಟೆಂಟ್ ಹಾಕಿ ಜೂಜಾಟ ದಂಧೆ ನಡೆಸಲಾಗುತ್ತಿತ್ತು. ಬಂದಡ್ಕ ಚಿಕ್ಕಂಡಮೂಲೆ ಕೋಟಪದವು ನಿವಾಸಿ ಕೆ.ಜಿ. ಅನಿಲ್ ಕುಮಾರ್ (50) , ಪನತ್ತಡಿ ಚೆರುಪನತ್ತಡಿ ಮಲಾಂಕುಡ್ ಅರಿಮಣಲ್ ನಿವಾಸಿ ಎಬಿ. ರೋಯಿ (50). ಚೆರುಪನತ್ತಡಿ ಸೈಂಟ್ ಮೇರಿಸ್ ಕಾಲೇಜು ಬಳಿಯ ಪೂಕಾಂಬೆ ಹೌಸ್ನ ಪಿ.ಎಂ. ಶಿಬು (54), ಕರಿವೇಡಗಂ ಮಾರಿಪಡ್ಪು …
ಉಪ್ಪಳ: ಗೋಣಿಚೀಲದಲ್ಲಿ ತುಂಬಿಸಿ ಮಾರಾಟಕ್ಕೆ ಕೊಂಡೊಯ್ಯುತ್ತಿದ್ದ ಭಾರೀ ಪ್ರಮಾಣದ ತಂಬಾಕು ಉತ್ಪನ್ನಗಳನ್ನು ವಶಪಡಿಸಿ ಓರ್ವನನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶ ನಿವಾಸಿಯೂ, ಪ್ರಸ್ತುತ ಕುಂಜತ್ತೂರು ಮಾಸ್ಕೋಹಾಲ್ ಬಳಿ ವಾಸಿಸುವ ಭರತ್ ಸೋಂಕಾರ್ (30) ಎಂಬಾತನನ್ನು ಮಂಜೇಶ್ವರ ಎಸ್ಐ ಶಬರಿಕೃಷ್ಣ ಹಾಗೂ ತಂಡ ಬಂಧಿಸಿದೆ. ಬಂಧಿತನ ಕೈಯಿಂದ ವಿವಿಧ ರೀತಿಯ 2990 ಪ್ಯಾಕೆಟ್ ತಂಬಾಕು ಉತ್ಪನ್ನಗಳನ್ನು ವಶಪಡಿಸಲಾಗಿದೆ. ನಿನ್ನೆ ಮಧ್ಯಾಹ್ನ 1.15ರ ವೇಳೆ ಕುಂಜತ್ತೂರಿನಲ್ಲಿ ಎಸ್ಐ ಶಬರಿಕೃಷ್ಣನ್ ನೇತೃತ್ವದ ಪೊಲೀಸರು ಗಸ್ತು ನಡೆಸುತ್ತಿದ್ದಾಗ ಭರತ್ ಸೋಂಕಾರ್ ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದಾನೆ. …

ಕಾಸರಗೋಡು: ಮಳೆಗಾಲ ಮೀನುಗಳ ಸಂತಾನೋತ್ಪತ್ತಿಯ ಋತುವಾಗಿದೆ. ಇದರಿಂದಾಗಿ ಮೀನುಗಳ ಸಂತಾನೋತ್ಪತ್ತಿಯನ್ನು ಹೆಚ್ಚಿಸಿ ಆ ಮೂಲಕ ಮತ್ಸ್ಯ ಸಂಪತ್ತನ್ನು ವೃದ್ಧಿಗೊಳಿಸಿ ಸಂರಕ್ಷಿಸುವ ಸಲುವಾಗಿ ಪ್ರತೀವರ್ಷ ಏರ್ಪಡಿಸುವ ರೀತಿಯಲ್ಲಿ ಆಳ ಸಮುದ್ರದಲ್ಲಿ ಮೀನುಗಾ ರಿಕೆಯನ್ನು ತಡೆಗಟ್ಟುವ ಟ್ರೋಲಿಂಗ್

ಕಾಸರಗೋಡು: ಚಂದೇರ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿಯಾಟ್ ಮಸೀದಿ ಸಮೀಪದ ಬಾರ್ಬರ್ ಶಾಪ್ ವಿರುದ್ಧ ಆಕ್ರಮಣವುಂಟಾಗಿದೆ. ಅಂಗಡಿ ಮಾಲಕಿಯಾದ ಯುವತಿ ನೀಡಿದ ದೂರಿನಂತೆ ಮೂರು ಮಂದಿ ವಿರುದ್ಧ ಚಂದೇರ ಪೊಲೀಸರು ಕೇಸು ದಾಖಲಿಸಿದ್ದಾರೆ. ನಿಖಿಲ್,

ಕಾಸರಗೋಡು: ಜುಗಾರಿ ಕೇಂದ್ರಕ್ಕೆ ದಾಳಿ ನಡೆಸಿದ ಪೊಲೀಸರು ಆರು ಮಂದಿಯನ್ನು ಬಂಧಿಸಿ ೪೯,೭೪೦ ರೂಪಾಯಿ ವಶಪಡಿಸಿಕೊಂಡಿದ್ದಾರೆ. ಬೇಡಗಂ ಪೊಲೀಸ್ ಠಾಣೆ ವ್ಯಾಪ್ತಿಯ ಬಂದಡ್ಕ ಮಾರಿಪಡ್ಪು ಎಂಬಲ್ಲಿನ ರಬ್ಬರ್ ತೋಟದಲ್ಲಿ ಟೆಂಟ್ ಹಾಕಿ ಜೂಜಾಟ ದಂಧೆ

ಉಪ್ಪಳ: ಗೋಣಿಚೀಲದಲ್ಲಿ ತುಂಬಿಸಿ ಮಾರಾಟಕ್ಕೆ ಕೊಂಡೊಯ್ಯುತ್ತಿದ್ದ ಭಾರೀ ಪ್ರಮಾಣದ ತಂಬಾಕು ಉತ್ಪನ್ನಗಳನ್ನು ವಶಪಡಿಸಿ ಓರ್ವನನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶ ನಿವಾಸಿಯೂ, ಪ್ರಸ್ತುತ ಕುಂಜತ್ತೂರು ಮಾಸ್ಕೋಹಾಲ್ ಬಳಿ ವಾಸಿಸುವ ಭರತ್ ಸೋಂಕಾರ್ (30) ಎಂಬಾತನನ್ನು ಮಂಜೇಶ್ವರ

ಕಾಸರಗೋಡು: ಮಳೆಗಾಲ ಮೀನುಗಳ ಸಂತಾನೋತ್ಪತ್ತಿಯ ಋತುವಾಗಿದೆ. ಇದರಿಂದಾಗಿ ಮೀನುಗಳ ಸಂತಾನೋತ್ಪತ್ತಿಯನ್ನು ಹೆಚ್ಚಿಸಿ ಆ ಮೂಲಕ ಮತ್ಸ್ಯ ಸಂಪತ್ತನ್ನು ವೃದ್ಧಿಗೊಳಿಸಿ ಸಂರಕ್ಷಿಸುವ ಸಲುವಾಗಿ ಪ್ರತೀವರ್ಷ ಏರ್ಪಡಿಸುವ ರೀತಿಯಲ್ಲಿ ಆಳ ಸಮುದ್ರದಲ್ಲಿ ಮೀನುಗಾ ರಿಕೆಯನ್ನು ತಡೆಗಟ್ಟುವ ಟ್ರೋಲಿಂಗ್

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page