
ತಿರುವನಂತಪುರ: ಆಲಪ್ಪುಳ ವಂಡಾನಂ ಮೆಡಿಕಲ್ ಕಾಲೇಜಿನಲ್ಲಿ ಶಸ್ತ್ರಚಿಕಿತ್ಸೆ ಮಧ್ಯೆ ಯುವತಿಯ ಹೊಟ್ಟೆಯಲ್ಲಿ ಕತ್ತರಿ ಮರೆತು ಹೋದ ಘಟನೆಯಲ್ಲಿ ಯೂತ್ ಕಾಂಗ್ರೆಸ್ ತೀವ್ರ ಪ್ರತಿಭಟನೆ ಮುಂದುವರಿಸುತ್ತಿದೆ. ಇಂದು ಬೆಳಿಗ್ಗೆ 8 ಗಂಟೆ ವೇಳೆಗೆ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಆರೋಗ್ಯ ಸಚಿವೆ ವೀಣಾ ಜೋರ್ಜ್ರ ಮನೆ ಮುಂಭಾಗದಲ್ಲಿ ಪುಷ್ಪಗುಚ್ಚ ಇರಿಸಿದರು. ಮಾಹಿತಿ ತಿಳಿದು ಪೊಲೀಸರು ತಲುಪಿ ಕಾರ್ಯಕರ್ತರನ್ನು ಬಂಧಿಸಿ ಪುಷ್ಪಗುಚ್ಚವನ್ನು ತೆರವುಗೊಳಿಸಿದರು. ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಾಗಿ ತಲುಪುವಾಗ ಸಚಿವೆಯ ಮನೆ ಮುಂಭಾಗದಲ್ಲಿ ಮೂರು ಮಂದಿ ಪೊಲೀಸರು ಮಾತ್ರವಿದ್ದರು. ಇವರನ್ನು …
Read more “ಆರೋಗ್ಯ ಸಚಿವೆ ಮನೆ ಬಾಗಿಲಿಗೆ ಪುಷ್ಪಗುಚ್ಛವಿರಿಸಿದ ಯೂತ್ ಕಾಂಗ್ರೆಸ್ ಕಾರ್ಯಕರ್ತರು”
ಆಲಪ್ಪುಳ: ಆಲಪ್ಪುಳ ವೈದ್ಯಕೀಯ ಕಾಲೇಜಿನಲ್ಲಿ ೫ ವರ್ಷ ಗಳ ಹಿಂದೆ ಶಸ್ತ್ರಕ್ರಿಯೆಗೊಳಗಾದ ಅಂಬಲಪುಳದ ಉಷಾ ಜೋಸೆಫ್ (52)ರ ಉದರದಲ್ಲಿ ಕತ್ತರಿ ಸಿಲುಕಿಕೊಂಡ ಘಟನೆಗೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂ ಡಿದ್ದಾರೆ. ಪ್ರಸ್ತುತ ವೈದ್ಯಕೀಯ ಕಾಲೇಜಿನಲ್ಲಿ ಅಂದು ಹೆರಿಗೆ ವಿಭಾಗದ ಮುಖ್ಯಸ್ಥರಾಗಿದ್ದ ಡಾ| ಲಲಿತಾಂಬಿಕರ ಹೆಸರಲ್ಲಿ ಮಾತ್ರವೇ ಈ ಪ್ರಕರಣ ದಾಖಲಿಸಲಾಗಿದೆ. ಉಷಾ ಜೋಸೆಫ್ರ ಸಂಬಂಧಿಕರು ನೀಡಿದ ದೂರಿನಂತೆ ಅಂಬಲಪುಳ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. 2021 ಮೇ 12ರಂದು ಉಷಾ ಜೋಸೆಫ್ರನ್ನು ಶಸ್ತ್ರಕ್ರಿಯೆಗೊಳಪಡಿಸ ಲಾಗಿತ್ತು. ಅಂದು ಡಾ| ಲಲಿತಾಂಬಿಕೆ …





ಬದಿಯಡ್ಕ: ಕೆಳಗಿನ ನೆಲ್ಲಿಕಟ್ಟೆಯಲ್ಲಿ ಇಂದು ಮುಂಜಾನೆ ಕರ್ನಾಟಕ ಎಸ್ಆರ್ಟಿಸಿ ಬಸ್ ಮತ್ತು ಕಾರು ಢಿಕ್ಕಿ ಹೊಡೆದು ತಂದೆ ಸಾವನ್ನಪ್ಪಿ ಪುತ್ರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕೆಳಗಿನ ನೆಲ್ಲಿಕಟ್ಟೆ ನಿವಾಸಿ ಹಾಗೂ ಹಿಂದೆ ಗಲ್ಫ್ನಲ್ಲಿ

ಪರಿಯಾರಂ: ಗರ್ಭಿಣಿಯಾದ ಪತ್ನಿಯನ್ನು ಡಾಕ್ಟರ್ಗಳ ಅನುಮತಿಯಿಲ್ಲದೆ ಡಿಸ್ಚಾರ್ಜ್ ಮಾಡಲು ಸಾಧ್ಯವಿಲ್ಲವೆಂಬ ನೌಕರರ ನಿಲುವನ್ನು ಪ್ರತಿಭಟಿಸಿ ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಯ ಲೇಬರ್ ರೂಂ ಹೊಡೆದು ನಾಶಪಡಿಸಲಾಗಿದೆ. ಘಟನೆಯಲ್ಲಿ ಕಾಞಂಗಾಡ್ ಒಳಿಂಞವಳಪ್ ನಿವಾಸಿ ರಾಶಿದ್ (24)ನನ್ನು

ತಿರುವನಂತಪುರ: ಆಲಪ್ಪುಳ ವಂಡಾನಂ ಮೆಡಿಕಲ್ ಕಾಲೇಜಿನಲ್ಲಿ ಶಸ್ತ್ರಚಿಕಿತ್ಸೆ ಮಧ್ಯೆ ಯುವತಿಯ ಹೊಟ್ಟೆಯಲ್ಲಿ ಕತ್ತರಿ ಮರೆತು ಹೋದ ಘಟನೆಯಲ್ಲಿ ಯೂತ್ ಕಾಂಗ್ರೆಸ್ ತೀವ್ರ ಪ್ರತಿಭಟನೆ ಮುಂದುವರಿಸುತ್ತಿದೆ. ಇಂದು ಬೆಳಿಗ್ಗೆ 8 ಗಂಟೆ ವೇಳೆಗೆ ಯೂತ್ ಕಾಂಗ್ರೆಸ್

ಆಲಪ್ಪುಳ: ಆಲಪ್ಪುಳ ವೈದ್ಯಕೀಯ ಕಾಲೇಜಿನಲ್ಲಿ ೫ ವರ್ಷ ಗಳ ಹಿಂದೆ ಶಸ್ತ್ರಕ್ರಿಯೆಗೊಳಗಾದ ಅಂಬಲಪುಳದ ಉಷಾ ಜೋಸೆಫ್ (52)ರ ಉದರದಲ್ಲಿ ಕತ್ತರಿ ಸಿಲುಕಿಕೊಂಡ ಘಟನೆಗೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂ ಡಿದ್ದಾರೆ. ಪ್ರಸ್ತುತ ವೈದ್ಯಕೀಯ ಕಾಲೇಜಿನಲ್ಲಿ

ಬದಿಯಡ್ಕ: ಕೆಳಗಿನ ನೆಲ್ಲಿಕಟ್ಟೆಯಲ್ಲಿ ಇಂದು ಮುಂಜಾನೆ ಕರ್ನಾಟಕ ಎಸ್ಆರ್ಟಿಸಿ ಬಸ್ ಮತ್ತು ಕಾರು ಢಿಕ್ಕಿ ಹೊಡೆದು ತಂದೆ ಸಾವನ್ನಪ್ಪಿ ಪುತ್ರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕೆಳಗಿನ ನೆಲ್ಲಿಕಟ್ಟೆ ನಿವಾಸಿ ಹಾಗೂ ಹಿಂದೆ ಗಲ್ಫ್ನಲ್ಲಿ

ಪರಿಯಾರಂ: ಗರ್ಭಿಣಿಯಾದ ಪತ್ನಿಯನ್ನು ಡಾಕ್ಟರ್ಗಳ ಅನುಮತಿಯಿಲ್ಲದೆ ಡಿಸ್ಚಾರ್ಜ್ ಮಾಡಲು ಸಾಧ್ಯವಿಲ್ಲವೆಂಬ ನೌಕರರ ನಿಲುವನ್ನು ಪ್ರತಿಭಟಿಸಿ ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಯ ಲೇಬರ್ ರೂಂ ಹೊಡೆದು ನಾಶಪಡಿಸಲಾಗಿದೆ. ಘಟನೆಯಲ್ಲಿ ಕಾಞಂಗಾಡ್ ಒಳಿಂಞವಳಪ್ ನಿವಾಸಿ ರಾಶಿದ್ (24)ನನ್ನು

ದೆಹಲಿ: ವಿವಾಹಕ್ಕೆ ಮುಂಚಿತ ಗಂಡು ಮಕ್ಕಳು, ಹೆಣ್ಮಕ್ಕಳು ಸಂಪೂರ್ಣ ಅಪರಿಚಿತರಾಗಿದ್ದಾರೆಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ವಿವಾಹದ ಮುಂಚಿತ ಇರುವ ದೈಹಿಕ ಸಂಬಂಧಗಳಲ್ಲಿ ಏರ್ಪಡುವವರು ಅತ್ಯಂತ ಜಾಗ್ರತೆ ಪಾಲಿಸಬೇಕೆಂದು ಸುಪ್ರೀಂಕೋರ್ಟ್ ಮುನ್ನೆಚ್ಚರಿಕೆ ನೀಡಿದೆ. ವಿವಾಹ ಭರವಸೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page