
ಕಾಸರಗೋಡು: ಅವಯವ ದಾನಕ್ಕಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ವಂಚನೆ ನಡೆಸುವ ತಂಡದ ಇಬ್ಬರನ್ನು ಬಂಧಿಸಲಾಗಿದೆ. ವಂಚನೆ ತಂಡಕ್ಕೆ ನೇತೃತ್ವ ನೀಡುವ ಕಾಸರಗೋಡು ನಿವಾಸಿ ಹಾಗೂ ಆತನ ಪತ್ನಿಗಾಗಿ ಹುಡುಕಾಟ ನಡೆಯುತ್ತಿದೆ. ಕೊಚ್ಚಿ ಕುನ್ನತ್ತುನಾಡು ನಿವಾ ಸಿಯೂ ಸನ್ ಕಮ್ಯುನಿಕೇಶನ್ಸ್ ಮಾಲಕ ಸಣ್ಣಿ ವರ್ಗೀಸ್, ಪತ್ನಿ ಸಿನಿ ವರ್ಗೀಸ್ ಎಂಬಿವರನ್ನು ಕುನ್ನತ್ತುನಾಡು ಪೊಲೀಸರು ಬಂಧಿಸಿದ್ದಾರೆ. ಇವರ ಸಂಸ್ಥೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಸಂಸದರು,ಶಾಸಕರು ಮೊದ ಲಾದವರ ಹಲವು ನಕಲಿ ಶಿಫಾರಸ್ಸು ಪತ್ರಗಳನ್ನು ಅಲ್ಲಿಂದ ಪತ್ತೆಹಚ್ಚಲಾಗಿದೆ. ಕಾಸರಗೋಡು ಜಿಲ್ಲೆಯ ಮೇಲ್ಪರಂಬ …
Read more “ಕಾಸರಗೋಡು ನಿವಾಸಿ ನೇತೃತ್ವದಲ್ಲಿ ಭಾರೀ ಅವಯವ ದಾನ ವಂಚನೆ: ಇಬ್ಬರ ಬಂಧನ”
ಉಪ್ಪಳ: ಕಾರಿಗೆ ಹೆಚ್ಚುವರಿ ಸೈಲೆನ್ಸರ್ ಅಳವಡಿಸಿ ಅಪರಿಮಿತ ಶಬ್ದ ಸಹಿತ ಬೆಂಕಿ, ಹೊಗೆ ಸೃಷ್ಟಿಸುತ್ತಾ ಸಂಚರಿಸಿ ಬಳಿಕ ಆ ದೃಶ್ಯವನ್ನು ಇನ್ಸ್ಟಾಗ್ರಾಂನಲ್ಲಿ ಪ್ರಚಾರ ಮಾಡಿದ ಇಬ್ಬರ ವಿರುದ್ಧ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿಕೊಂ ಡು ಕಾರನ್ನು ವಶಕ್ಕೆ ತೆಗೆದಿದ್ದಾರೆ. ಕಂಚಿಲ ಚಾರ್ಲ ನಿವಾಸಿ ಅಹಮ್ಮದ್ ಜಿಲಾಲ್ (19), ಬಂಬ್ರಾಣ ನಂಬೇಡಿ ಹೌಸ್ನ ಹಸೈನಾರ್ (22) ಎಂಬಿವರ ವಿರುದ್ಧ ಕೇಸು ದಾಖಲಿಸಲಾಗಿದೆ. ಈತಿಂಗಳ ೫ರಂದು ಉಪ್ಪಳ ಪೆಟ್ರೋಲ್ ಬಂಕ್ ಹಾಗೂ ಪರಿಸರದ ರಸ್ತೆಯಲ್ಲಿ ಅಪರಿಮಿತ ಶಬ್ದದೊಂದಿಗೆ ನಂಬ್ರಪ್ಲೇಟ್ ಇಲ್ಲದ …
Read more “ಅಪರಿಮಿತ ಶಬ್ದದೊಂದಿಗೆ ಸಂಚರಿಸಿದ ಕಾರು ವಶ: ಇಬ್ಬರ ವಿರುದ್ಧ ಕೇಸು”

ಹೊಸಂಗಡಿ: ಯುವತಿ ಹಾಗೂ ಗೆಳೆಯನನ್ನು ವಸತಿಗೃಹದಲ್ಲಿ ನಗ್ನರನ್ನಾಗಿ ಮಾಡಿದ ಬಳಿಕ ಫೊಟೋ ತೆಗೆದು 2 ಲಕ್ಷ ರೂ. ಅಪಹರಿಸಲು ಯತ್ನಿಸಿದ ಪ್ರಕರಣದ ಸೂತ್ರಧಾರ ಸೆರೆಯಾಗಿದ್ದಾನೆ. ಕುಂಜತ್ತೂರಿನ ಪಿ.ಎಂ. ಅಬೂಬಕ್ಕರ್ (40)ನನ್ನು ಮಂಗಳೂರಿನಿಂದ ಮಂಜೇಶ್ವರ ಪೊಲೀಸರು

ಬಂದಡ್ಕ: ಮನೆಯ ಅಡುಗೆ ಕೊಠಡಿ ಯೊಳಗೆ ನುಗ್ಗಿ ಒಲೆ ಬಳಿ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಮುದುಡಿಕೊಂಡ ಸ್ಥಿತಿಯಲ್ಲಿ ಪ್ರತ್ಯಕ್ಷಗೊಂಡಿದ್ದು ಮನೆಯವರು ಅದನ್ನು ನೋಡಿ ಬೆಚ್ಚಿಬಿದ್ದ ಘಟನೆ ನಡೆದಿದೆ. ಬಂದಡ್ಕ ಸಮೀಪದ ಮಾಣಿಮೂಲೆ ಪಿ.ಕೆ.

ಕಾಸರಗೋಡು: ಅವಯವ ದಾನಕ್ಕಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ವಂಚನೆ ನಡೆಸುವ ತಂಡದ ಇಬ್ಬರನ್ನು ಬಂಧಿಸಲಾಗಿದೆ. ವಂಚನೆ ತಂಡಕ್ಕೆ ನೇತೃತ್ವ ನೀಡುವ ಕಾಸರಗೋಡು ನಿವಾಸಿ ಹಾಗೂ ಆತನ ಪತ್ನಿಗಾಗಿ ಹುಡುಕಾಟ ನಡೆಯುತ್ತಿದೆ. ಕೊಚ್ಚಿ ಕುನ್ನತ್ತುನಾಡು ನಿವಾ

ಉಪ್ಪಳ: ಕಾರಿಗೆ ಹೆಚ್ಚುವರಿ ಸೈಲೆನ್ಸರ್ ಅಳವಡಿಸಿ ಅಪರಿಮಿತ ಶಬ್ದ ಸಹಿತ ಬೆಂಕಿ, ಹೊಗೆ ಸೃಷ್ಟಿಸುತ್ತಾ ಸಂಚರಿಸಿ ಬಳಿಕ ಆ ದೃಶ್ಯವನ್ನು ಇನ್ಸ್ಟಾಗ್ರಾಂನಲ್ಲಿ ಪ್ರಚಾರ ಮಾಡಿದ ಇಬ್ಬರ ವಿರುದ್ಧ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿಕೊಂ ಡು

ಹೊಸಂಗಡಿ: ಯುವತಿ ಹಾಗೂ ಗೆಳೆಯನನ್ನು ವಸತಿಗೃಹದಲ್ಲಿ ನಗ್ನರನ್ನಾಗಿ ಮಾಡಿದ ಬಳಿಕ ಫೊಟೋ ತೆಗೆದು 2 ಲಕ್ಷ ರೂ. ಅಪಹರಿಸಲು ಯತ್ನಿಸಿದ ಪ್ರಕರಣದ ಸೂತ್ರಧಾರ ಸೆರೆಯಾಗಿದ್ದಾನೆ. ಕುಂಜತ್ತೂರಿನ ಪಿ.ಎಂ. ಅಬೂಬಕ್ಕರ್ (40)ನನ್ನು ಮಂಗಳೂರಿನಿಂದ ಮಂಜೇಶ್ವರ ಪೊಲೀಸರು

ತಿರುವನಂತಪುರ: ಮುಖ್ಯಮಂತ್ರಿ ಯಾರಾಗಬೇಕು ಎಂಬ ವಿಷಯದ ಬಗ್ಗೆ ಕಾಂಗ್ರೆಸ್ ಶಾಸಕರ ಅಭಿಪ್ರಾಯಗಳನ್ನೊಳಗೊಂಡ ವರದಿಯನ್ನು ಕಾಂಗ್ರೆಸ್ ಕೇಂದ್ರ ಸಮಿತಿಯ ವೀಕ್ಷಕರಾದ ಅಜಯ್ ಮಾಖಾನ್ ಮತ್ತು ಮುಕುಲ್ ವಾಸ್ನಿಕ್ ಇಂದು ಕಾಂಗ್ರೆಸ್ ಹೈಕಮಾಂಡ್ಗೆ ಸಲ್ಲಿಸುವರು. ಈ ವರದಿಯನ್ನು

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page