
ದೇಲಂಪಾಡಿ: ಮಯ್ಯಳ ನಿವಾಸಿ ನಾರಾಯಣ ಪೂಜಾರಿ (73) ನಿನ್ನೆ ನಿಧನಹೊಂದಿದರು. ಇವರು ಕೃಷಿಕನಾಗಿದ್ದರು. ಮೃತರು ಪತ್ನಿ ಸುಂದರಿ, ಮಕ್ಕಳಾದ ಭರತ್, ವಿಮಲ, ಅಶೋಕ, ಸಹೋದರ ಕುಶಲಪ್ಪ, ಅಳಿಯ ನಾಗೇಶ ಬಾಯಾರು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಉಪ್ಪಳ: ಪ್ರತಾಪನಗರ ಪುಳಿಕುತ್ತಿ ನಿವಾಸಿ ದಿ.ಅಚ್ಚುತ್ತರ ಪತ್ನಿ ಯಶೋಧ [85] ಶುಕ್ರವಾರ ನಿಧನ ಹೊಂದಿದರು. ಮೃತರ ಮಕ್ಕಳಾದ ರಮೇಶ ಕಾಸರಗೋಡು, ಪ್ರಭಾಕರ ಮುಂಬೈ, ಸೊಸೆಯಂದಿರಾದ ವೃಂದ, ಲತಾ, ಅಳಿಯ ಭಾಸ್ಕರ ಕಾಸರಗೋಡು, ಸಹೋದರ ಶ್ರೀನಿವಾಸ ಪ್ರತಾಪನಗರ, ಸಹೋದರಿ ಸುಲೋಚನ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಪುತ್ರಿ ಕಾರ್ತಾ್ಯಯಿನಿ, ಸಹೋದರರಾದ ದಾಮೋದರ ವೈದ್ಯರ್,ಕುಂಞರಾಮ ವೈದ್ಯರ್, ನಾರಾಯಣ ಈ ಹಿಂದೆ ನಿಧನರಾಗಿದ್ದಾರೆ. ನಿಧನಕ್ಕೆ ಪ್ರತಾಪನಗರ ಶ್ರೀ ಗೌರೀ ಗಣೇಶ ಭಜನಾ ಮಂದಿರದ ಆಡಳಿತ ಸಮಿತಿ, ಉತ್ಸವ ಸಮಿತಿ, ಭಜನಾ …





ಕುಂಬಳೆ: ಕುಂಬಳೆ ಪೊಲೀಸ್ ಠಾಣೆಯಲ್ಲಿ ನೂತನ ಎಸ್ಐ ಆಗಿ ಎಸ್.ಅನೂಬ್ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಆರ್.ಪಿ. ಅನೂಪ್ಕೃಷ್ಣ ಅಧಿಕಾರ ವಹಿಸಿಕೊಂಡಿ ದ್ದಾರೆ. ಎಸ್ಐ ಅನೂಬ್ರನ್ನು ವಿದ್ಯಾನಗರ ಪೊಲೀಸ್ ಠಾಣೆಯಿಂದ ಕುಂಬಳೆಗೆ ವರ್ಗಾಯಿಸಲಾಗಿದೆ. ತಿರುವನಂ

ಕುಂಬಳೆ: ಕಳತ್ತೂರು ಇಚ್ಲಂಪಾಡಿ ಶಾಲಾ ಪರಿಸರ ನಿವಾಸಿ ನಿಡ್ಡಂಬಾಡಿ ರಾಮ (57) ನಿಧನ ಹೊಂದಿದರು. ಮತರು ಪತ್ನಿ ಜಯಂತಿ, ಮಕ್ಕಳಾದ ದೇವಿಕ, ಜಯಲಕ್ಷಮಿ, ಅಳಿಯ ಸುಧೀರ್, ಸಹೋದರಿ ಸುಶೀಲ, ಸಹೋದರ ಸೇಸಪ್ಪ ಹಾಗೂ ಅಪಾರ

ದೇಲಂಪಾಡಿ: ಮಯ್ಯಳ ನಿವಾಸಿ ನಾರಾಯಣ ಪೂಜಾರಿ (73) ನಿನ್ನೆ ನಿಧನಹೊಂದಿದರು. ಇವರು ಕೃಷಿಕನಾಗಿದ್ದರು. ಮೃತರು ಪತ್ನಿ ಸುಂದರಿ, ಮಕ್ಕಳಾದ ಭರತ್, ವಿಮಲ, ಅಶೋಕ, ಸಹೋದರ ಕುಶಲಪ್ಪ, ಅಳಿಯ ನಾಗೇಶ ಬಾಯಾರು ಹಾಗೂ ಅಪಾರ ಬಂಧು-ಮಿತ್ರರನ್ನು

ಉಪ್ಪಳ: ಪ್ರತಾಪನಗರ ಪುಳಿಕುತ್ತಿ ನಿವಾಸಿ ದಿ.ಅಚ್ಚುತ್ತರ ಪತ್ನಿ ಯಶೋಧ [85] ಶುಕ್ರವಾರ ನಿಧನ ಹೊಂದಿದರು. ಮೃತರ ಮಕ್ಕಳಾದ ರಮೇಶ ಕಾಸರಗೋಡು, ಪ್ರಭಾಕರ ಮುಂಬೈ, ಸೊಸೆಯಂದಿರಾದ ವೃಂದ, ಲತಾ, ಅಳಿಯ ಭಾಸ್ಕರ ಕಾಸರಗೋಡು, ಸಹೋದರ ಶ್ರೀನಿವಾಸ

ಕುಂಬಳೆ: ಕುಂಬಳೆ ಪೊಲೀಸ್ ಠಾಣೆಯಲ್ಲಿ ನೂತನ ಎಸ್ಐ ಆಗಿ ಎಸ್.ಅನೂಬ್ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಆರ್.ಪಿ. ಅನೂಪ್ಕೃಷ್ಣ ಅಧಿಕಾರ ವಹಿಸಿಕೊಂಡಿ ದ್ದಾರೆ. ಎಸ್ಐ ಅನೂಬ್ರನ್ನು ವಿದ್ಯಾನಗರ ಪೊಲೀಸ್ ಠಾಣೆಯಿಂದ ಕುಂಬಳೆಗೆ ವರ್ಗಾಯಿಸಲಾಗಿದೆ. ತಿರುವನಂ

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page